ಈ ದೇಶದಲ್ಲಿ RSS ಬ್ಯಾನ್ ಆಗಿದೆಯೇನ್ರಿ.? ಟಗರು ವಿರುದ್ಧ ಹಳ್ಳಿಹಕ್ಕಿ ಗುಟುರು

ಈ ದೇಶದಲ್ಲಿ RSS ಬ್ಯಾನ್ ಆಗಿದೆಯೇನ್ರಿ.? ಟಗರು ವಿರುದ್ಧ ಹಳ್ಳಿಹಕ್ಕಿ ಗುಟುರು

Suvarna News   | Asianet News
Published : Feb 13, 2021, 05:33 PM ISTUpdated : Feb 13, 2021, 05:37 PM IST

ಕುರುಬರ ST ಹೋರಾಟಕ್ಕೆ RSS ಬೆಂಬಲ ನೀಡಿದೆ ಎನ್ನುವ ಸಿದ್ದರಾಮಯ್ಯ ಆರೋಪಕ್ಕೆ ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ. 'ಈ ದೇಶದಲ್ಲಿ RSS ಬ್ಯಾನ್ ಆಗಿದೆಯಾ.? ಬ್ಯಾನ್ ಆಗಿದ್ರೆ ಆಗ ಹೇಳಿ. ಒಂದು ವೇಳೆ ಹೋರಾಟಕ್ಕೆ ಬೆಂಬಲ ನೀಡಿದ್ರೆ ಅದರಲ್ಲಿ ತಪ್ಪೇನಿಲ್ಲ' ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. 

ಬೆಂಗಳೂರು (ಫೆ. 13): ರಾಜ್ಯದಲ್ಲಿ ಮೀಸಲಾತಿ ಹೋರಾಟ  ಸಿಎಂಗೆ ಸವಾಲಾಗಿದೆ.  ಒಂದು ಸಮುದಾಯದ ಬೇಡಿಕೆ ಈಡೇರಿಸಿದರೆ, ಇನ್ನೊಂದು ಸಮುದಾಯದ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ. ಹಾಗಾಗಿ ಸಿಎಂ ಟೆನ್ಷನ್‌ನಲ್ಲಿದ್ದಾರೆ. ಸ್ವಾಮೀಜಿಗಳ ನೇತೃತ್ವದಲ್ಲಿ ಮೀಸಲಾತಿ ಹೋರಾಟ ಸರಿಯಲ್ಲ. ಸ್ವಾಮೀಜಿಗಳಿಗೆ ಹೋರಾಟದ ನೇತೃತ್ವ ನೀಡುವುದು ಒಳ್ಳೆಯದಲ್ಲ ಎಂದು ಬಿಜೆಪಿ ಎಂಎಲ್‌ಸಿ ವಿಶ್ವನಾಥ್ ಹೇಳಿದ್ದಾರೆ. 

ಇನ್ನು ಕುರುಬರ ST ಹೋರಾಟಕ್ಕೆ RSS ಬೆಂಬಲ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ. ಈ ದೇಶದಲ್ಲಿ RSS ಬ್ಯಾನ್ ಆಗಿದೆಯಾ.? ಬ್ಯಾನ್ ಆಗಿದ್ರೆ ಆಗ ಹೇಳಿ. ಒಂದು ವೇಳೆ ಹೋರಾಟಕ್ಕೆ ಬೆಂಬಲ ನೀಡಿದ್ರೆ ಅದರಲ್ಲಿ ತಪ್ಪೇನಿಲ್ಲ. RSS ಬೆಂಬಲ ನೀಡಿದೆ ಎನ್ನುವುದರಲ್ಲಿ ಸಾಕ್ಷಿಯೇನಿದೆ.? ಸಿದ್ದರಾಮಯ್ಯ ಹೇಳಿಕೆಯಲ್ಲಿ ಹುರುಳಿಲ್ಲರೀ ಎಂದು ವಿಶ್ವನಾಥ್, ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. 

 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ