ಈ ದೇಶದಲ್ಲಿ RSS ಬ್ಯಾನ್ ಆಗಿದೆಯೇನ್ರಿ.? ಟಗರು ವಿರುದ್ಧ ಹಳ್ಳಿಹಕ್ಕಿ ಗುಟುರು

ಈ ದೇಶದಲ್ಲಿ RSS ಬ್ಯಾನ್ ಆಗಿದೆಯೇನ್ರಿ.? ಟಗರು ವಿರುದ್ಧ ಹಳ್ಳಿಹಕ್ಕಿ ಗುಟುರು

Suvarna News   | Asianet News
Published : Feb 13, 2021, 05:33 PM ISTUpdated : Feb 13, 2021, 05:37 PM IST

ಕುರುಬರ ST ಹೋರಾಟಕ್ಕೆ RSS ಬೆಂಬಲ ನೀಡಿದೆ ಎನ್ನುವ ಸಿದ್ದರಾಮಯ್ಯ ಆರೋಪಕ್ಕೆ ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ. 'ಈ ದೇಶದಲ್ಲಿ RSS ಬ್ಯಾನ್ ಆಗಿದೆಯಾ.? ಬ್ಯಾನ್ ಆಗಿದ್ರೆ ಆಗ ಹೇಳಿ. ಒಂದು ವೇಳೆ ಹೋರಾಟಕ್ಕೆ ಬೆಂಬಲ ನೀಡಿದ್ರೆ ಅದರಲ್ಲಿ ತಪ್ಪೇನಿಲ್ಲ' ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. 

ಬೆಂಗಳೂರು (ಫೆ. 13): ರಾಜ್ಯದಲ್ಲಿ ಮೀಸಲಾತಿ ಹೋರಾಟ  ಸಿಎಂಗೆ ಸವಾಲಾಗಿದೆ.  ಒಂದು ಸಮುದಾಯದ ಬೇಡಿಕೆ ಈಡೇರಿಸಿದರೆ, ಇನ್ನೊಂದು ಸಮುದಾಯದ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ. ಹಾಗಾಗಿ ಸಿಎಂ ಟೆನ್ಷನ್‌ನಲ್ಲಿದ್ದಾರೆ. ಸ್ವಾಮೀಜಿಗಳ ನೇತೃತ್ವದಲ್ಲಿ ಮೀಸಲಾತಿ ಹೋರಾಟ ಸರಿಯಲ್ಲ. ಸ್ವಾಮೀಜಿಗಳಿಗೆ ಹೋರಾಟದ ನೇತೃತ್ವ ನೀಡುವುದು ಒಳ್ಳೆಯದಲ್ಲ ಎಂದು ಬಿಜೆಪಿ ಎಂಎಲ್‌ಸಿ ವಿಶ್ವನಾಥ್ ಹೇಳಿದ್ದಾರೆ. 

ಇನ್ನು ಕುರುಬರ ST ಹೋರಾಟಕ್ಕೆ RSS ಬೆಂಬಲ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ. ಈ ದೇಶದಲ್ಲಿ RSS ಬ್ಯಾನ್ ಆಗಿದೆಯಾ.? ಬ್ಯಾನ್ ಆಗಿದ್ರೆ ಆಗ ಹೇಳಿ. ಒಂದು ವೇಳೆ ಹೋರಾಟಕ್ಕೆ ಬೆಂಬಲ ನೀಡಿದ್ರೆ ಅದರಲ್ಲಿ ತಪ್ಪೇನಿಲ್ಲ. RSS ಬೆಂಬಲ ನೀಡಿದೆ ಎನ್ನುವುದರಲ್ಲಿ ಸಾಕ್ಷಿಯೇನಿದೆ.? ಸಿದ್ದರಾಮಯ್ಯ ಹೇಳಿಕೆಯಲ್ಲಿ ಹುರುಳಿಲ್ಲರೀ ಎಂದು ವಿಶ್ವನಾಥ್, ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!