ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದ ಹಳ್ಳಿಹಕ್ಕಿ; ಹೊಸ ಅಸ್ತ್ರಕ್ಕೆ ಸಿಎಂ ದಂಗು..!

ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದ ಹಳ್ಳಿಹಕ್ಕಿ; ಹೊಸ ಅಸ್ತ್ರಕ್ಕೆ ಸಿಎಂ ದಂಗು..!

Suvarna News   | Asianet News
Published : Feb 12, 2021, 09:31 AM IST

ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದಿದ್ದಾರೆ ಹಳ್ಳಿಹಕ್ಕಿ ಎಚ್. ವಿಶ್ವನಾಥ್. ಹಾಲಿ ಇರುವ ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಲು ಚಿಂತನೆ ನಡೆಸಿದ್ಧಾರೆ. ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಿದ್ರೆ ಸಚಿವ ಸ್ಥಾನದ ದಾರಿ ಸುಗಮವಾಗುತ್ತದೆ.

ಬೆಂಗಳೂರು (ಫೆ. 12): ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದಿದ್ದಾರೆ ಹಳ್ಳಿಹಕ್ಕಿ ಎಚ್. ವಿಶ್ವನಾಥ್. ಹಾಲಿ ಇರುವ ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಲು ಚಿಂತನೆ ನಡೆಸಿದ್ಧಾರೆ. ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಿದ್ರೆ ಸಚಿವ ಸ್ಥಾನದ ದಾರಿ ಸುಗಮವಾಗುತ್ತದೆ.

ಸುಪ್ರೀಂಕೋರ್ಟ್ ನಿರಾಕರಿಸಿದ್ರೂ ಸಚಿವ ಸ್ಥಾನ ಪಡೆಯಲು ಪ್ಲ್ಯಾನ್ ನಡೆಸಿದ್ದಾರೆ. ದಿವಂಗತ ಧರ್ಮೇಗೌಡರ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗುತ್ತಿದೆ. ಇದೇ ಅಸ್ತ್ರವನ್ನು ಮುಂದಿಟ್ಟುಕೊಂಡು ಸಿಎಂ ಬಳಿ ಬೇಡಿಕೆ ಇಟ್ಟಿದ್ದಾರೆ ವಿಶ್ವನಾಥ್. ಹಾಗಾದರೆ ಏನಿದು ವರಸೆ..? 

 

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!