ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದ ಹಳ್ಳಿಹಕ್ಕಿ; ಹೊಸ ಅಸ್ತ್ರಕ್ಕೆ ಸಿಎಂ ದಂಗು..!

ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದ ಹಳ್ಳಿಹಕ್ಕಿ; ಹೊಸ ಅಸ್ತ್ರಕ್ಕೆ ಸಿಎಂ ದಂಗು..!

Suvarna News   | Asianet News
Published : Feb 12, 2021, 09:31 AM IST

ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದಿದ್ದಾರೆ ಹಳ್ಳಿಹಕ್ಕಿ ಎಚ್. ವಿಶ್ವನಾಥ್. ಹಾಲಿ ಇರುವ ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಲು ಚಿಂತನೆ ನಡೆಸಿದ್ಧಾರೆ. ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಿದ್ರೆ ಸಚಿವ ಸ್ಥಾನದ ದಾರಿ ಸುಗಮವಾಗುತ್ತದೆ.

ಬೆಂಗಳೂರು (ಫೆ. 12): ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದಿದ್ದಾರೆ ಹಳ್ಳಿಹಕ್ಕಿ ಎಚ್. ವಿಶ್ವನಾಥ್. ಹಾಲಿ ಇರುವ ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಲು ಚಿಂತನೆ ನಡೆಸಿದ್ಧಾರೆ. ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಿದ್ರೆ ಸಚಿವ ಸ್ಥಾನದ ದಾರಿ ಸುಗಮವಾಗುತ್ತದೆ.

ಸುಪ್ರೀಂಕೋರ್ಟ್ ನಿರಾಕರಿಸಿದ್ರೂ ಸಚಿವ ಸ್ಥಾನ ಪಡೆಯಲು ಪ್ಲ್ಯಾನ್ ನಡೆಸಿದ್ದಾರೆ. ದಿವಂಗತ ಧರ್ಮೇಗೌಡರ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗುತ್ತಿದೆ. ಇದೇ ಅಸ್ತ್ರವನ್ನು ಮುಂದಿಟ್ಟುಕೊಂಡು ಸಿಎಂ ಬಳಿ ಬೇಡಿಕೆ ಇಟ್ಟಿದ್ದಾರೆ ವಿಶ್ವನಾಥ್. ಹಾಗಾದರೆ ಏನಿದು ವರಸೆ..? 

 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ