ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದ ಹಳ್ಳಿಹಕ್ಕಿ; ಹೊಸ ಅಸ್ತ್ರಕ್ಕೆ ಸಿಎಂ ದಂಗು..!

ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದ ಹಳ್ಳಿಹಕ್ಕಿ; ಹೊಸ ಅಸ್ತ್ರಕ್ಕೆ ಸಿಎಂ ದಂಗು..!

Suvarna News   | Asianet News
Published : Feb 12, 2021, 09:31 AM IST

ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದಿದ್ದಾರೆ ಹಳ್ಳಿಹಕ್ಕಿ ಎಚ್. ವಿಶ್ವನಾಥ್. ಹಾಲಿ ಇರುವ ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಲು ಚಿಂತನೆ ನಡೆಸಿದ್ಧಾರೆ. ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಿದ್ರೆ ಸಚಿವ ಸ್ಥಾನದ ದಾರಿ ಸುಗಮವಾಗುತ್ತದೆ.

ಬೆಂಗಳೂರು (ಫೆ. 12): ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದಿದ್ದಾರೆ ಹಳ್ಳಿಹಕ್ಕಿ ಎಚ್. ವಿಶ್ವನಾಥ್. ಹಾಲಿ ಇರುವ ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಲು ಚಿಂತನೆ ನಡೆಸಿದ್ಧಾರೆ. ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಿದ್ರೆ ಸಚಿವ ಸ್ಥಾನದ ದಾರಿ ಸುಗಮವಾಗುತ್ತದೆ.

ಸುಪ್ರೀಂಕೋರ್ಟ್ ನಿರಾಕರಿಸಿದ್ರೂ ಸಚಿವ ಸ್ಥಾನ ಪಡೆಯಲು ಪ್ಲ್ಯಾನ್ ನಡೆಸಿದ್ದಾರೆ. ದಿವಂಗತ ಧರ್ಮೇಗೌಡರ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗುತ್ತಿದೆ. ಇದೇ ಅಸ್ತ್ರವನ್ನು ಮುಂದಿಟ್ಟುಕೊಂಡು ಸಿಎಂ ಬಳಿ ಬೇಡಿಕೆ ಇಟ್ಟಿದ್ದಾರೆ ವಿಶ್ವನಾಥ್. ಹಾಗಾದರೆ ಏನಿದು ವರಸೆ..? 

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!