ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದ ಹಳ್ಳಿಹಕ್ಕಿ; ಹೊಸ ಅಸ್ತ್ರಕ್ಕೆ ಸಿಎಂ ದಂಗು..!

ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದ ಹಳ್ಳಿಹಕ್ಕಿ; ಹೊಸ ಅಸ್ತ್ರಕ್ಕೆ ಸಿಎಂ ದಂಗು..!

Suvarna News   | Asianet News
Published : Feb 12, 2021, 09:31 AM IST

ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದಿದ್ದಾರೆ ಹಳ್ಳಿಹಕ್ಕಿ ಎಚ್. ವಿಶ್ವನಾಥ್. ಹಾಲಿ ಇರುವ ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಲು ಚಿಂತನೆ ನಡೆಸಿದ್ಧಾರೆ. ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಿದ್ರೆ ಸಚಿವ ಸ್ಥಾನದ ದಾರಿ ಸುಗಮವಾಗುತ್ತದೆ.

ಬೆಂಗಳೂರು (ಫೆ. 12): ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದಿದ್ದಾರೆ ಹಳ್ಳಿಹಕ್ಕಿ ಎಚ್. ವಿಶ್ವನಾಥ್. ಹಾಲಿ ಇರುವ ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಲು ಚಿಂತನೆ ನಡೆಸಿದ್ಧಾರೆ. ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಿದ್ರೆ ಸಚಿವ ಸ್ಥಾನದ ದಾರಿ ಸುಗಮವಾಗುತ್ತದೆ.

ಸುಪ್ರೀಂಕೋರ್ಟ್ ನಿರಾಕರಿಸಿದ್ರೂ ಸಚಿವ ಸ್ಥಾನ ಪಡೆಯಲು ಪ್ಲ್ಯಾನ್ ನಡೆಸಿದ್ದಾರೆ. ದಿವಂಗತ ಧರ್ಮೇಗೌಡರ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗುತ್ತಿದೆ. ಇದೇ ಅಸ್ತ್ರವನ್ನು ಮುಂದಿಟ್ಟುಕೊಂಡು ಸಿಎಂ ಬಳಿ ಬೇಡಿಕೆ ಇಟ್ಟಿದ್ದಾರೆ ವಿಶ್ವನಾಥ್. ಹಾಗಾದರೆ ಏನಿದು ವರಸೆ..? 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!