ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದ ಹಳ್ಳಿಹಕ್ಕಿ; ಹೊಸ ಅಸ್ತ್ರಕ್ಕೆ ಸಿಎಂ ದಂಗು..!

ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದ ಹಳ್ಳಿಹಕ್ಕಿ; ಹೊಸ ಅಸ್ತ್ರಕ್ಕೆ ಸಿಎಂ ದಂಗು..!

Suvarna News   | Asianet News
Published : Feb 12, 2021, 09:31 AM IST

ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದಿದ್ದಾರೆ ಹಳ್ಳಿಹಕ್ಕಿ ಎಚ್. ವಿಶ್ವನಾಥ್. ಹಾಲಿ ಇರುವ ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಲು ಚಿಂತನೆ ನಡೆಸಿದ್ಧಾರೆ. ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಿದ್ರೆ ಸಚಿವ ಸ್ಥಾನದ ದಾರಿ ಸುಗಮವಾಗುತ್ತದೆ.

ಬೆಂಗಳೂರು (ಫೆ. 12): ಮಂತ್ರಿಯಾಗಲೇಬೇಕು ಎಂಬ ಹಠಕ್ಕೆ ಬಿದ್ದಿದ್ದಾರೆ ಹಳ್ಳಿಹಕ್ಕಿ ಎಚ್. ವಿಶ್ವನಾಥ್. ಹಾಲಿ ಇರುವ ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಲು ಚಿಂತನೆ ನಡೆಸಿದ್ಧಾರೆ. ಪರಿಷತ್ ಸ್ಥಾನಕ್ಕೆ ರಾಜನಾಮೆ ನೀಡಿದ್ರೆ ಸಚಿವ ಸ್ಥಾನದ ದಾರಿ ಸುಗಮವಾಗುತ್ತದೆ.

ಸುಪ್ರೀಂಕೋರ್ಟ್ ನಿರಾಕರಿಸಿದ್ರೂ ಸಚಿವ ಸ್ಥಾನ ಪಡೆಯಲು ಪ್ಲ್ಯಾನ್ ನಡೆಸಿದ್ದಾರೆ. ದಿವಂಗತ ಧರ್ಮೇಗೌಡರ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗುತ್ತಿದೆ. ಇದೇ ಅಸ್ತ್ರವನ್ನು ಮುಂದಿಟ್ಟುಕೊಂಡು ಸಿಎಂ ಬಳಿ ಬೇಡಿಕೆ ಇಟ್ಟಿದ್ದಾರೆ ವಿಶ್ವನಾಥ್. ಹಾಗಾದರೆ ಏನಿದು ವರಸೆ..? 

 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್