ರಾಮನನ್ನು ನೋಡಲು ಸಿದ್ದರಾಮಯ್ಯನವರು ಬಸ್‌ ಕೊಟ್ಟಿದ್ದಾರೆ: ಎಚ್‌.ವಿಶ್ವನಾಥ್‌

ರಾಮನನ್ನು ನೋಡಲು ಸಿದ್ದರಾಮಯ್ಯನವರು ಬಸ್‌ ಕೊಟ್ಟಿದ್ದಾರೆ: ಎಚ್‌.ವಿಶ್ವನಾಥ್‌

Published : Jul 21, 2023, 03:15 PM IST

ನಾನು ಸದ್ಯಕ್ಕೆ ಬಿಜೆಪಿಯಲ್ಲಿ ಇದ್ದೇನೆ. ಇಲ್ಲಿರುವುದು ಸುಮ್ಕನೆ, ಅಲ್ಲಿರೋದು ನಮ್ಮ ಮನೆ ಎಂದು ವಿಧಾನಪರಿಷತ್‌ನಲ್ಲಿ ಎಚ್‌.ವಿಶ್ವನಾಥ್‌ ಹೇಳಿದ್ದಾರೆ.

ಬೆಂಗಳೂರು: ನಮ್ಮ ಪಾರ್ಟಿಯವರು ರಾಮ ರಾಮ ಎನ್ನುತ್ತಾರೆ. ಆದ್ರೆ ಸಿದ್ದರಾಮಯ್ಯ(Siddaramaiah) ಅವರು ರಾಮನನ್ನು ನೋಡಿಕೊಂಡು ಬರಲು (BUS) ಕೊಟ್ಟಿದ್ದಾರೆ. ಹಾಗಾಗಿ ನೋಡಿಕೊಂಡು ಬನ್ನಿ ಎಂದು ವಿಧಾನಪರಿಷತ್‌ನಲ್ಲಿ(Legislative Council) ಎಚ್‌. ವಿಶ್ವನಾಥ್‌ ಹೇಳಿದ್ದಾರೆ. ಆಗ ನಿಮ್ಮದು ಯಾವ ಪಾರ್ಟಿ ಎಂದು ಸಭಾಪತಿ ಹೊರಟ್ಟಿ ಕೇಳಿದ್ದಕ್ಕೆ, ನಾನು ಸದ್ಯಕ್ಕೆ ಬಿಜೆಪಿಯಲ್ಲಿ ಇದ್ದೇನೆ. ಇಲ್ಲಿರುವುದು ಸುಮ್ಮನೆ, ಅಲ್ಲಿರೋದು ನಮ್ಮ ಮನೆ ಎಂದು ಉತ್ತರಿಸಿದರು. ಸಿದ್ದರಾಮಯ್ಯ ಭಾಷಣ ಚೆನ್ನಾಗಿ ಮಾತಾಡುತ್ತಿದ್ದರು. ಅವರು ಮಾತಾಡುವಾಗ ನನಗೆ ಯಾರನ್ನಾದರೂ ಇಟ್ಟುಕೊಂಡು ಡ್ಯಾನ್ಸ್ ಮಾಡೋಣ ಅನಿಸುತ್ತಿತ್ತು ಎಂದರು. ಆಗ ಸಭಾಪತಿ ಹೊರಗಡೆ ಹೋಗಿ ಮಾಡಿ ಎಂದು ಟಾಂಗ್‌ ನೀಡಿದರು. ಬಜೆಟ್ ಅನ್ನು ಬಿಜೆಪಿ ಪರವಾಗಿ ಸ್ವಾಗತ ಮಾಡ್ತೇನೆ ಎಂದು ಎಚ್. ವಿಶ್ವನಾಥ್ ಹೇಳಿದರು.

ಇದನ್ನೂ ವೀಕ್ಷಿಸಿ:  ಮತ್ತೊಂದು ಧರ್ಮ ಸಮರಕ್ಕೆ ಸಜ್ಜಾಯ್ತಾ ಕರಾವಳಿ..?: ಆ್ಯಕ್ಷಿವ್‌ ಆಯ್ತು ಆ್ಯಂಟಿ ಕಮ್ಯೂನಲ್‌ ವಿಂಗ್‌..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more