ರಾಮನನ್ನು ನೋಡಲು ಸಿದ್ದರಾಮಯ್ಯನವರು ಬಸ್‌ ಕೊಟ್ಟಿದ್ದಾರೆ: ಎಚ್‌.ವಿಶ್ವನಾಥ್‌

ರಾಮನನ್ನು ನೋಡಲು ಸಿದ್ದರಾಮಯ್ಯನವರು ಬಸ್‌ ಕೊಟ್ಟಿದ್ದಾರೆ: ಎಚ್‌.ವಿಶ್ವನಾಥ್‌

Published : Jul 21, 2023, 03:15 PM IST

ನಾನು ಸದ್ಯಕ್ಕೆ ಬಿಜೆಪಿಯಲ್ಲಿ ಇದ್ದೇನೆ. ಇಲ್ಲಿರುವುದು ಸುಮ್ಕನೆ, ಅಲ್ಲಿರೋದು ನಮ್ಮ ಮನೆ ಎಂದು ವಿಧಾನಪರಿಷತ್‌ನಲ್ಲಿ ಎಚ್‌.ವಿಶ್ವನಾಥ್‌ ಹೇಳಿದ್ದಾರೆ.

ಬೆಂಗಳೂರು: ನಮ್ಮ ಪಾರ್ಟಿಯವರು ರಾಮ ರಾಮ ಎನ್ನುತ್ತಾರೆ. ಆದ್ರೆ ಸಿದ್ದರಾಮಯ್ಯ(Siddaramaiah) ಅವರು ರಾಮನನ್ನು ನೋಡಿಕೊಂಡು ಬರಲು (BUS) ಕೊಟ್ಟಿದ್ದಾರೆ. ಹಾಗಾಗಿ ನೋಡಿಕೊಂಡು ಬನ್ನಿ ಎಂದು ವಿಧಾನಪರಿಷತ್‌ನಲ್ಲಿ(Legislative Council) ಎಚ್‌. ವಿಶ್ವನಾಥ್‌ ಹೇಳಿದ್ದಾರೆ. ಆಗ ನಿಮ್ಮದು ಯಾವ ಪಾರ್ಟಿ ಎಂದು ಸಭಾಪತಿ ಹೊರಟ್ಟಿ ಕೇಳಿದ್ದಕ್ಕೆ, ನಾನು ಸದ್ಯಕ್ಕೆ ಬಿಜೆಪಿಯಲ್ಲಿ ಇದ್ದೇನೆ. ಇಲ್ಲಿರುವುದು ಸುಮ್ಮನೆ, ಅಲ್ಲಿರೋದು ನಮ್ಮ ಮನೆ ಎಂದು ಉತ್ತರಿಸಿದರು. ಸಿದ್ದರಾಮಯ್ಯ ಭಾಷಣ ಚೆನ್ನಾಗಿ ಮಾತಾಡುತ್ತಿದ್ದರು. ಅವರು ಮಾತಾಡುವಾಗ ನನಗೆ ಯಾರನ್ನಾದರೂ ಇಟ್ಟುಕೊಂಡು ಡ್ಯಾನ್ಸ್ ಮಾಡೋಣ ಅನಿಸುತ್ತಿತ್ತು ಎಂದರು. ಆಗ ಸಭಾಪತಿ ಹೊರಗಡೆ ಹೋಗಿ ಮಾಡಿ ಎಂದು ಟಾಂಗ್‌ ನೀಡಿದರು. ಬಜೆಟ್ ಅನ್ನು ಬಿಜೆಪಿ ಪರವಾಗಿ ಸ್ವಾಗತ ಮಾಡ್ತೇನೆ ಎಂದು ಎಚ್. ವಿಶ್ವನಾಥ್ ಹೇಳಿದರು.

ಇದನ್ನೂ ವೀಕ್ಷಿಸಿ:  ಮತ್ತೊಂದು ಧರ್ಮ ಸಮರಕ್ಕೆ ಸಜ್ಜಾಯ್ತಾ ಕರಾವಳಿ..?: ಆ್ಯಕ್ಷಿವ್‌ ಆಯ್ತು ಆ್ಯಂಟಿ ಕಮ್ಯೂನಲ್‌ ವಿಂಗ್‌..!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more