ರಾಮನನ್ನು ನೋಡಲು ಸಿದ್ದರಾಮಯ್ಯನವರು ಬಸ್‌ ಕೊಟ್ಟಿದ್ದಾರೆ: ಎಚ್‌.ವಿಶ್ವನಾಥ್‌

ರಾಮನನ್ನು ನೋಡಲು ಸಿದ್ದರಾಮಯ್ಯನವರು ಬಸ್‌ ಕೊಟ್ಟಿದ್ದಾರೆ: ಎಚ್‌.ವಿಶ್ವನಾಥ್‌

Published : Jul 21, 2023, 03:15 PM IST

ನಾನು ಸದ್ಯಕ್ಕೆ ಬಿಜೆಪಿಯಲ್ಲಿ ಇದ್ದೇನೆ. ಇಲ್ಲಿರುವುದು ಸುಮ್ಕನೆ, ಅಲ್ಲಿರೋದು ನಮ್ಮ ಮನೆ ಎಂದು ವಿಧಾನಪರಿಷತ್‌ನಲ್ಲಿ ಎಚ್‌.ವಿಶ್ವನಾಥ್‌ ಹೇಳಿದ್ದಾರೆ.

ಬೆಂಗಳೂರು: ನಮ್ಮ ಪಾರ್ಟಿಯವರು ರಾಮ ರಾಮ ಎನ್ನುತ್ತಾರೆ. ಆದ್ರೆ ಸಿದ್ದರಾಮಯ್ಯ(Siddaramaiah) ಅವರು ರಾಮನನ್ನು ನೋಡಿಕೊಂಡು ಬರಲು (BUS) ಕೊಟ್ಟಿದ್ದಾರೆ. ಹಾಗಾಗಿ ನೋಡಿಕೊಂಡು ಬನ್ನಿ ಎಂದು ವಿಧಾನಪರಿಷತ್‌ನಲ್ಲಿ(Legislative Council) ಎಚ್‌. ವಿಶ್ವನಾಥ್‌ ಹೇಳಿದ್ದಾರೆ. ಆಗ ನಿಮ್ಮದು ಯಾವ ಪಾರ್ಟಿ ಎಂದು ಸಭಾಪತಿ ಹೊರಟ್ಟಿ ಕೇಳಿದ್ದಕ್ಕೆ, ನಾನು ಸದ್ಯಕ್ಕೆ ಬಿಜೆಪಿಯಲ್ಲಿ ಇದ್ದೇನೆ. ಇಲ್ಲಿರುವುದು ಸುಮ್ಮನೆ, ಅಲ್ಲಿರೋದು ನಮ್ಮ ಮನೆ ಎಂದು ಉತ್ತರಿಸಿದರು. ಸಿದ್ದರಾಮಯ್ಯ ಭಾಷಣ ಚೆನ್ನಾಗಿ ಮಾತಾಡುತ್ತಿದ್ದರು. ಅವರು ಮಾತಾಡುವಾಗ ನನಗೆ ಯಾರನ್ನಾದರೂ ಇಟ್ಟುಕೊಂಡು ಡ್ಯಾನ್ಸ್ ಮಾಡೋಣ ಅನಿಸುತ್ತಿತ್ತು ಎಂದರು. ಆಗ ಸಭಾಪತಿ ಹೊರಗಡೆ ಹೋಗಿ ಮಾಡಿ ಎಂದು ಟಾಂಗ್‌ ನೀಡಿದರು. ಬಜೆಟ್ ಅನ್ನು ಬಿಜೆಪಿ ಪರವಾಗಿ ಸ್ವಾಗತ ಮಾಡ್ತೇನೆ ಎಂದು ಎಚ್. ವಿಶ್ವನಾಥ್ ಹೇಳಿದರು.

ಇದನ್ನೂ ವೀಕ್ಷಿಸಿ:  ಮತ್ತೊಂದು ಧರ್ಮ ಸಮರಕ್ಕೆ ಸಜ್ಜಾಯ್ತಾ ಕರಾವಳಿ..?: ಆ್ಯಕ್ಷಿವ್‌ ಆಯ್ತು ಆ್ಯಂಟಿ ಕಮ್ಯೂನಲ್‌ ವಿಂಗ್‌..!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more