ರಾಮನನ್ನು ನೋಡಲು ಸಿದ್ದರಾಮಯ್ಯನವರು ಬಸ್‌ ಕೊಟ್ಟಿದ್ದಾರೆ: ಎಚ್‌.ವಿಶ್ವನಾಥ್‌

ರಾಮನನ್ನು ನೋಡಲು ಸಿದ್ದರಾಮಯ್ಯನವರು ಬಸ್‌ ಕೊಟ್ಟಿದ್ದಾರೆ: ಎಚ್‌.ವಿಶ್ವನಾಥ್‌

Published : Jul 21, 2023, 03:15 PM IST

ನಾನು ಸದ್ಯಕ್ಕೆ ಬಿಜೆಪಿಯಲ್ಲಿ ಇದ್ದೇನೆ. ಇಲ್ಲಿರುವುದು ಸುಮ್ಕನೆ, ಅಲ್ಲಿರೋದು ನಮ್ಮ ಮನೆ ಎಂದು ವಿಧಾನಪರಿಷತ್‌ನಲ್ಲಿ ಎಚ್‌.ವಿಶ್ವನಾಥ್‌ ಹೇಳಿದ್ದಾರೆ.

ಬೆಂಗಳೂರು: ನಮ್ಮ ಪಾರ್ಟಿಯವರು ರಾಮ ರಾಮ ಎನ್ನುತ್ತಾರೆ. ಆದ್ರೆ ಸಿದ್ದರಾಮಯ್ಯ(Siddaramaiah) ಅವರು ರಾಮನನ್ನು ನೋಡಿಕೊಂಡು ಬರಲು (BUS) ಕೊಟ್ಟಿದ್ದಾರೆ. ಹಾಗಾಗಿ ನೋಡಿಕೊಂಡು ಬನ್ನಿ ಎಂದು ವಿಧಾನಪರಿಷತ್‌ನಲ್ಲಿ(Legislative Council) ಎಚ್‌. ವಿಶ್ವನಾಥ್‌ ಹೇಳಿದ್ದಾರೆ. ಆಗ ನಿಮ್ಮದು ಯಾವ ಪಾರ್ಟಿ ಎಂದು ಸಭಾಪತಿ ಹೊರಟ್ಟಿ ಕೇಳಿದ್ದಕ್ಕೆ, ನಾನು ಸದ್ಯಕ್ಕೆ ಬಿಜೆಪಿಯಲ್ಲಿ ಇದ್ದೇನೆ. ಇಲ್ಲಿರುವುದು ಸುಮ್ಮನೆ, ಅಲ್ಲಿರೋದು ನಮ್ಮ ಮನೆ ಎಂದು ಉತ್ತರಿಸಿದರು. ಸಿದ್ದರಾಮಯ್ಯ ಭಾಷಣ ಚೆನ್ನಾಗಿ ಮಾತಾಡುತ್ತಿದ್ದರು. ಅವರು ಮಾತಾಡುವಾಗ ನನಗೆ ಯಾರನ್ನಾದರೂ ಇಟ್ಟುಕೊಂಡು ಡ್ಯಾನ್ಸ್ ಮಾಡೋಣ ಅನಿಸುತ್ತಿತ್ತು ಎಂದರು. ಆಗ ಸಭಾಪತಿ ಹೊರಗಡೆ ಹೋಗಿ ಮಾಡಿ ಎಂದು ಟಾಂಗ್‌ ನೀಡಿದರು. ಬಜೆಟ್ ಅನ್ನು ಬಿಜೆಪಿ ಪರವಾಗಿ ಸ್ವಾಗತ ಮಾಡ್ತೇನೆ ಎಂದು ಎಚ್. ವಿಶ್ವನಾಥ್ ಹೇಳಿದರು.

ಇದನ್ನೂ ವೀಕ್ಷಿಸಿ:  ಮತ್ತೊಂದು ಧರ್ಮ ಸಮರಕ್ಕೆ ಸಜ್ಜಾಯ್ತಾ ಕರಾವಳಿ..?: ಆ್ಯಕ್ಷಿವ್‌ ಆಯ್ತು ಆ್ಯಂಟಿ ಕಮ್ಯೂನಲ್‌ ವಿಂಗ್‌..!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more