ರಾಮನನ್ನು ನೋಡಲು ಸಿದ್ದರಾಮಯ್ಯನವರು ಬಸ್‌ ಕೊಟ್ಟಿದ್ದಾರೆ: ಎಚ್‌.ವಿಶ್ವನಾಥ್‌

ರಾಮನನ್ನು ನೋಡಲು ಸಿದ್ದರಾಮಯ್ಯನವರು ಬಸ್‌ ಕೊಟ್ಟಿದ್ದಾರೆ: ಎಚ್‌.ವಿಶ್ವನಾಥ್‌

Published : Jul 21, 2023, 03:15 PM IST

ನಾನು ಸದ್ಯಕ್ಕೆ ಬಿಜೆಪಿಯಲ್ಲಿ ಇದ್ದೇನೆ. ಇಲ್ಲಿರುವುದು ಸುಮ್ಕನೆ, ಅಲ್ಲಿರೋದು ನಮ್ಮ ಮನೆ ಎಂದು ವಿಧಾನಪರಿಷತ್‌ನಲ್ಲಿ ಎಚ್‌.ವಿಶ್ವನಾಥ್‌ ಹೇಳಿದ್ದಾರೆ.

ಬೆಂಗಳೂರು: ನಮ್ಮ ಪಾರ್ಟಿಯವರು ರಾಮ ರಾಮ ಎನ್ನುತ್ತಾರೆ. ಆದ್ರೆ ಸಿದ್ದರಾಮಯ್ಯ(Siddaramaiah) ಅವರು ರಾಮನನ್ನು ನೋಡಿಕೊಂಡು ಬರಲು (BUS) ಕೊಟ್ಟಿದ್ದಾರೆ. ಹಾಗಾಗಿ ನೋಡಿಕೊಂಡು ಬನ್ನಿ ಎಂದು ವಿಧಾನಪರಿಷತ್‌ನಲ್ಲಿ(Legislative Council) ಎಚ್‌. ವಿಶ್ವನಾಥ್‌ ಹೇಳಿದ್ದಾರೆ. ಆಗ ನಿಮ್ಮದು ಯಾವ ಪಾರ್ಟಿ ಎಂದು ಸಭಾಪತಿ ಹೊರಟ್ಟಿ ಕೇಳಿದ್ದಕ್ಕೆ, ನಾನು ಸದ್ಯಕ್ಕೆ ಬಿಜೆಪಿಯಲ್ಲಿ ಇದ್ದೇನೆ. ಇಲ್ಲಿರುವುದು ಸುಮ್ಮನೆ, ಅಲ್ಲಿರೋದು ನಮ್ಮ ಮನೆ ಎಂದು ಉತ್ತರಿಸಿದರು. ಸಿದ್ದರಾಮಯ್ಯ ಭಾಷಣ ಚೆನ್ನಾಗಿ ಮಾತಾಡುತ್ತಿದ್ದರು. ಅವರು ಮಾತಾಡುವಾಗ ನನಗೆ ಯಾರನ್ನಾದರೂ ಇಟ್ಟುಕೊಂಡು ಡ್ಯಾನ್ಸ್ ಮಾಡೋಣ ಅನಿಸುತ್ತಿತ್ತು ಎಂದರು. ಆಗ ಸಭಾಪತಿ ಹೊರಗಡೆ ಹೋಗಿ ಮಾಡಿ ಎಂದು ಟಾಂಗ್‌ ನೀಡಿದರು. ಬಜೆಟ್ ಅನ್ನು ಬಿಜೆಪಿ ಪರವಾಗಿ ಸ್ವಾಗತ ಮಾಡ್ತೇನೆ ಎಂದು ಎಚ್. ವಿಶ್ವನಾಥ್ ಹೇಳಿದರು.

ಇದನ್ನೂ ವೀಕ್ಷಿಸಿ:  ಮತ್ತೊಂದು ಧರ್ಮ ಸಮರಕ್ಕೆ ಸಜ್ಜಾಯ್ತಾ ಕರಾವಳಿ..?: ಆ್ಯಕ್ಷಿವ್‌ ಆಯ್ತು ಆ್ಯಂಟಿ ಕಮ್ಯೂನಲ್‌ ವಿಂಗ್‌..!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more