ಅವರ ಸಹಾನುಭೂತಿ ನನಗೆ ಬೇಕಿಲ್ಲ : ಮಿತ್ರಮಂಡಳಿಗೆ ವಿಶ್ವನಾಥ್ ಟಾಂಗ್

ಅವರ ಸಹಾನುಭೂತಿ ನನಗೆ ಬೇಕಿಲ್ಲ : ಮಿತ್ರಮಂಡಳಿಗೆ ವಿಶ್ವನಾಥ್ ಟಾಂಗ್

Suvarna News   | Asianet News
Published : Jan 28, 2021, 03:30 PM IST

ಚುನಾವಣೆಯಲ್ಲಿ ಸೋತ ವಿಶ್ವನಾಥ್ ಮಂತ್ರಿಯಾಗುವಂತಿಲ್ಲ ಎಂದು ಹೈ ಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇದೀಗ ವಿಶ್ವನಾಥ್ ಮತ್ತಷ್ಟು ಅಸಮಾಧಾನಗೊಂಡಿದ್ದು ಮಿತ್ರ ಮಂಡಳಿ ವಿರುದ್ಧವೇ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. 

ಅವರ ಬಾಯಿ ಮಾತಿನ ಸಹಾನುಭೂತಿ ನನಗೆ ಬೇಕಿಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ. ಅಲ್ಲದೇ ಇಲ್ಲಿ ಎಲ್ಲವೂ ಪವರ್ ಪಾಲಿಟಿಕ್ಸ್ ಎಂದು ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ಜ.28):  ಚುನಾವಣೆಯಲ್ಲಿ ಸೋತ ವಿಶ್ವನಾಥ್ ಮಂತ್ರಿಯಾಗುವಂತಿಲ್ಲ ಎಂದು ಹೈ ಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇದೀಗ ವಿಶ್ವನಾಥ್ ಮತ್ತಷ್ಟು ಅಸಮಾಧಾನಗೊಂಡಿದ್ದು ಮಿತ್ರ ಮಂಡಳಿ ವಿರುದ್ಧವೇ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. 

ಮಂತ್ರಿಯಾಗುವ ಆಸೆಗೆ ತಣ್ಣೀರು: MLC ವಿಶ್ವನಾಥ್‌ಗೆ ಸುಪ್ರೀಂನಲ್ಲೂ ಹಿನ್ನಡೆ ...

ಅವರ ಬಾಯಿ ಮಾತಿನ ಸಹಾನುಭೂತಿ ನನಗೆ ಬೇಕಿಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ. ಅಲ್ಲದೇ ಇಲ್ಲಿ ಎಲ್ಲವೂ ಪವರ್ ಪಾಲಿಟಿಕ್ಸ್ ಎಂದು ತಿರುಗೇಟು ನೀಡಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!