ಅವರ ಸಹಾನುಭೂತಿ ನನಗೆ ಬೇಕಿಲ್ಲ : ಮಿತ್ರಮಂಡಳಿಗೆ ವಿಶ್ವನಾಥ್ ಟಾಂಗ್

ಅವರ ಸಹಾನುಭೂತಿ ನನಗೆ ಬೇಕಿಲ್ಲ : ಮಿತ್ರಮಂಡಳಿಗೆ ವಿಶ್ವನಾಥ್ ಟಾಂಗ್

Suvarna News   | Asianet News
Published : Jan 28, 2021, 03:30 PM IST

ಚುನಾವಣೆಯಲ್ಲಿ ಸೋತ ವಿಶ್ವನಾಥ್ ಮಂತ್ರಿಯಾಗುವಂತಿಲ್ಲ ಎಂದು ಹೈ ಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇದೀಗ ವಿಶ್ವನಾಥ್ ಮತ್ತಷ್ಟು ಅಸಮಾಧಾನಗೊಂಡಿದ್ದು ಮಿತ್ರ ಮಂಡಳಿ ವಿರುದ್ಧವೇ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. 

ಅವರ ಬಾಯಿ ಮಾತಿನ ಸಹಾನುಭೂತಿ ನನಗೆ ಬೇಕಿಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ. ಅಲ್ಲದೇ ಇಲ್ಲಿ ಎಲ್ಲವೂ ಪವರ್ ಪಾಲಿಟಿಕ್ಸ್ ಎಂದು ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ಜ.28):  ಚುನಾವಣೆಯಲ್ಲಿ ಸೋತ ವಿಶ್ವನಾಥ್ ಮಂತ್ರಿಯಾಗುವಂತಿಲ್ಲ ಎಂದು ಹೈ ಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇದೀಗ ವಿಶ್ವನಾಥ್ ಮತ್ತಷ್ಟು ಅಸಮಾಧಾನಗೊಂಡಿದ್ದು ಮಿತ್ರ ಮಂಡಳಿ ವಿರುದ್ಧವೇ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. 

ಮಂತ್ರಿಯಾಗುವ ಆಸೆಗೆ ತಣ್ಣೀರು: MLC ವಿಶ್ವನಾಥ್‌ಗೆ ಸುಪ್ರೀಂನಲ್ಲೂ ಹಿನ್ನಡೆ ...

ಅವರ ಬಾಯಿ ಮಾತಿನ ಸಹಾನುಭೂತಿ ನನಗೆ ಬೇಕಿಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ. ಅಲ್ಲದೇ ಇಲ್ಲಿ ಎಲ್ಲವೂ ಪವರ್ ಪಾಲಿಟಿಕ್ಸ್ ಎಂದು ತಿರುಗೇಟು ನೀಡಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್