ಅವರ ಸಹಾನುಭೂತಿ ನನಗೆ ಬೇಕಿಲ್ಲ : ಮಿತ್ರಮಂಡಳಿಗೆ ವಿಶ್ವನಾಥ್ ಟಾಂಗ್

ಅವರ ಸಹಾನುಭೂತಿ ನನಗೆ ಬೇಕಿಲ್ಲ : ಮಿತ್ರಮಂಡಳಿಗೆ ವಿಶ್ವನಾಥ್ ಟಾಂಗ್

Published : Jan 28, 2021, 03:30 PM IST

ಚುನಾವಣೆಯಲ್ಲಿ ಸೋತ ವಿಶ್ವನಾಥ್ ಮಂತ್ರಿಯಾಗುವಂತಿಲ್ಲ ಎಂದು ಹೈ ಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇದೀಗ ವಿಶ್ವನಾಥ್ ಮತ್ತಷ್ಟು ಅಸಮಾಧಾನಗೊಂಡಿದ್ದು ಮಿತ್ರ ಮಂಡಳಿ ವಿರುದ್ಧವೇ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. 

ಅವರ ಬಾಯಿ ಮಾತಿನ ಸಹಾನುಭೂತಿ ನನಗೆ ಬೇಕಿಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ. ಅಲ್ಲದೇ ಇಲ್ಲಿ ಎಲ್ಲವೂ ಪವರ್ ಪಾಲಿಟಿಕ್ಸ್ ಎಂದು ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ಜ.28):  ಚುನಾವಣೆಯಲ್ಲಿ ಸೋತ ವಿಶ್ವನಾಥ್ ಮಂತ್ರಿಯಾಗುವಂತಿಲ್ಲ ಎಂದು ಹೈ ಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇದೀಗ ವಿಶ್ವನಾಥ್ ಮತ್ತಷ್ಟು ಅಸಮಾಧಾನಗೊಂಡಿದ್ದು ಮಿತ್ರ ಮಂಡಳಿ ವಿರುದ್ಧವೇ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. 

ಮಂತ್ರಿಯಾಗುವ ಆಸೆಗೆ ತಣ್ಣೀರು: MLC ವಿಶ್ವನಾಥ್‌ಗೆ ಸುಪ್ರೀಂನಲ್ಲೂ ಹಿನ್ನಡೆ ...

ಅವರ ಬಾಯಿ ಮಾತಿನ ಸಹಾನುಭೂತಿ ನನಗೆ ಬೇಕಿಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ. ಅಲ್ಲದೇ ಇಲ್ಲಿ ಎಲ್ಲವೂ ಪವರ್ ಪಾಲಿಟಿಕ್ಸ್ ಎಂದು ತಿರುಗೇಟು ನೀಡಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!