ಸೆಮಿ ಫೈನಲ್‌ ಹಂತ ತಲುಪಿದ ಹಾಸನ ಟಿಕೆಟ್‌ ದಂಗಲ್, ನಾಳೆ 2ನೇ ಪಟ್ಟಿ ಬಿಡುಗಡೆ

ಸೆಮಿ ಫೈನಲ್‌ ಹಂತ ತಲುಪಿದ ಹಾಸನ ಟಿಕೆಟ್‌ ದಂಗಲ್, ನಾಳೆ 2ನೇ ಪಟ್ಟಿ ಬಿಡುಗಡೆ

Published : Apr 02, 2023, 06:32 PM IST

ಹಾಸನದ ಜೆಡಿಎಸ್‌ ಟಿಕೆಟ್‌ ಹಂಚಿಕೆ ಪೈಪೋಟಿ ಸೆಮಿಫೈನಲ್‌ ಹಂತ ತಲುಪಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ನಾಳೆ ಟಿಕೆಟ್‌ ಘೋಷಣೆ ಮಾಡಲಿದ್ದಾರೆ.

ಬೆಂಗಳೂರು (ಏ.02): ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ತವರು ಕ್ಷೇತ್ರವಾದ ಹಾನಸ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಟಿಕೆಟ್‌ ಫೈಟ್‌ ಭಾರಿ ರೋಚಕ ತಿರುವು ಪಡೆದುಕೊಂಡಿದೆ. ದೇವೇಗೌಡರ ಹಿರಿಯ ಪುತ್ರ ರೇವಣ್ಣನ ಪತ್ನಿ ಭವಾನಿ ರೇವಣ್ಣ ಅವರು ನಾನೇ ಹಾಸನದ ಅಭ್ಯರ್ಥಿ ಎಂದು ಬಿಜೆಪಿ ಅಭ್ಯರ್ಥಿಗೆ ಸೆಡ್ಡು ಹೊಡೆದು ಪ್ರಚಾರ ಆರಂಭಿಸಿದ್ದಾರೆ. ಆದರೆ, ದೇವೇಗೌಡರ ಕಿರಿಯ ಪುತ್ರ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭವಾನಿ ರೇವಣ್ಣ ಅವರಿಗೆ ಟಿಕೆಟ್‌ ಕೊಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಈಗ ಮನೆಯ ಒಳಗಿನ ಬೇಗುದಿ ರಾಜ್ಯಾದ್ಯಂತ ಪಸರಿಸಿದ್ದು, ಟಿಕೆಟ್‌ ಹಂಚಿಕೆಯ ವಿಚಾರವನ್ನು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ತೀರ್ಮಾನಕ್ಕೆ ಬಿಟ್ಟಿದ್ದಾರೆ. ಇನ್ನು ಜೆಡಿಎಸ್‌ ಟಿಕೆಟ್‌ ಹಂಚಿಕೆ ಪೈಪೋಟಿ ಸೆಮಿಫೈನಲ್‌ ಹಂತ ತಲುಪಿದ್ದು, ನಾಳೆ ಟಿಕೆಟ್‌ ಘೋಷಣೆ ಆಗುವ ಸಾಧ್ಯತೆಯಿದೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more