ಸೆಮಿ ಫೈನಲ್‌ ಹಂತ ತಲುಪಿದ ಹಾಸನ ಟಿಕೆಟ್‌ ದಂಗಲ್, ನಾಳೆ 2ನೇ ಪಟ್ಟಿ ಬಿಡುಗಡೆ

ಸೆಮಿ ಫೈನಲ್‌ ಹಂತ ತಲುಪಿದ ಹಾಸನ ಟಿಕೆಟ್‌ ದಂಗಲ್, ನಾಳೆ 2ನೇ ಪಟ್ಟಿ ಬಿಡುಗಡೆ

Published : Apr 02, 2023, 06:32 PM IST

ಹಾಸನದ ಜೆಡಿಎಸ್‌ ಟಿಕೆಟ್‌ ಹಂಚಿಕೆ ಪೈಪೋಟಿ ಸೆಮಿಫೈನಲ್‌ ಹಂತ ತಲುಪಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ನಾಳೆ ಟಿಕೆಟ್‌ ಘೋಷಣೆ ಮಾಡಲಿದ್ದಾರೆ.

ಬೆಂಗಳೂರು (ಏ.02): ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ತವರು ಕ್ಷೇತ್ರವಾದ ಹಾನಸ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಟಿಕೆಟ್‌ ಫೈಟ್‌ ಭಾರಿ ರೋಚಕ ತಿರುವು ಪಡೆದುಕೊಂಡಿದೆ. ದೇವೇಗೌಡರ ಹಿರಿಯ ಪುತ್ರ ರೇವಣ್ಣನ ಪತ್ನಿ ಭವಾನಿ ರೇವಣ್ಣ ಅವರು ನಾನೇ ಹಾಸನದ ಅಭ್ಯರ್ಥಿ ಎಂದು ಬಿಜೆಪಿ ಅಭ್ಯರ್ಥಿಗೆ ಸೆಡ್ಡು ಹೊಡೆದು ಪ್ರಚಾರ ಆರಂಭಿಸಿದ್ದಾರೆ. ಆದರೆ, ದೇವೇಗೌಡರ ಕಿರಿಯ ಪುತ್ರ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭವಾನಿ ರೇವಣ್ಣ ಅವರಿಗೆ ಟಿಕೆಟ್‌ ಕೊಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಈಗ ಮನೆಯ ಒಳಗಿನ ಬೇಗುದಿ ರಾಜ್ಯಾದ್ಯಂತ ಪಸರಿಸಿದ್ದು, ಟಿಕೆಟ್‌ ಹಂಚಿಕೆಯ ವಿಚಾರವನ್ನು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ತೀರ್ಮಾನಕ್ಕೆ ಬಿಟ್ಟಿದ್ದಾರೆ. ಇನ್ನು ಜೆಡಿಎಸ್‌ ಟಿಕೆಟ್‌ ಹಂಚಿಕೆ ಪೈಪೋಟಿ ಸೆಮಿಫೈನಲ್‌ ಹಂತ ತಲುಪಿದ್ದು, ನಾಳೆ ಟಿಕೆಟ್‌ ಘೋಷಣೆ ಆಗುವ ಸಾಧ್ಯತೆಯಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more