ಸೆಮಿ ಫೈನಲ್‌ ಹಂತ ತಲುಪಿದ ಹಾಸನ ಟಿಕೆಟ್‌ ದಂಗಲ್, ನಾಳೆ 2ನೇ ಪಟ್ಟಿ ಬಿಡುಗಡೆ

ಸೆಮಿ ಫೈನಲ್‌ ಹಂತ ತಲುಪಿದ ಹಾಸನ ಟಿಕೆಟ್‌ ದಂಗಲ್, ನಾಳೆ 2ನೇ ಪಟ್ಟಿ ಬಿಡುಗಡೆ

Published : Apr 02, 2023, 06:32 PM IST

ಹಾಸನದ ಜೆಡಿಎಸ್‌ ಟಿಕೆಟ್‌ ಹಂಚಿಕೆ ಪೈಪೋಟಿ ಸೆಮಿಫೈನಲ್‌ ಹಂತ ತಲುಪಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ನಾಳೆ ಟಿಕೆಟ್‌ ಘೋಷಣೆ ಮಾಡಲಿದ್ದಾರೆ.

ಬೆಂಗಳೂರು (ಏ.02): ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ತವರು ಕ್ಷೇತ್ರವಾದ ಹಾನಸ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಟಿಕೆಟ್‌ ಫೈಟ್‌ ಭಾರಿ ರೋಚಕ ತಿರುವು ಪಡೆದುಕೊಂಡಿದೆ. ದೇವೇಗೌಡರ ಹಿರಿಯ ಪುತ್ರ ರೇವಣ್ಣನ ಪತ್ನಿ ಭವಾನಿ ರೇವಣ್ಣ ಅವರು ನಾನೇ ಹಾಸನದ ಅಭ್ಯರ್ಥಿ ಎಂದು ಬಿಜೆಪಿ ಅಭ್ಯರ್ಥಿಗೆ ಸೆಡ್ಡು ಹೊಡೆದು ಪ್ರಚಾರ ಆರಂಭಿಸಿದ್ದಾರೆ. ಆದರೆ, ದೇವೇಗೌಡರ ಕಿರಿಯ ಪುತ್ರ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭವಾನಿ ರೇವಣ್ಣ ಅವರಿಗೆ ಟಿಕೆಟ್‌ ಕೊಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಈಗ ಮನೆಯ ಒಳಗಿನ ಬೇಗುದಿ ರಾಜ್ಯಾದ್ಯಂತ ಪಸರಿಸಿದ್ದು, ಟಿಕೆಟ್‌ ಹಂಚಿಕೆಯ ವಿಚಾರವನ್ನು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ತೀರ್ಮಾನಕ್ಕೆ ಬಿಟ್ಟಿದ್ದಾರೆ. ಇನ್ನು ಜೆಡಿಎಸ್‌ ಟಿಕೆಟ್‌ ಹಂಚಿಕೆ ಪೈಪೋಟಿ ಸೆಮಿಫೈನಲ್‌ ಹಂತ ತಲುಪಿದ್ದು, ನಾಳೆ ಟಿಕೆಟ್‌ ಘೋಷಣೆ ಆಗುವ ಸಾಧ್ಯತೆಯಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more