ಸೆಮಿ ಫೈನಲ್‌ ಹಂತ ತಲುಪಿದ ಹಾಸನ ಟಿಕೆಟ್‌ ದಂಗಲ್, ನಾಳೆ 2ನೇ ಪಟ್ಟಿ ಬಿಡುಗಡೆ

ಸೆಮಿ ಫೈನಲ್‌ ಹಂತ ತಲುಪಿದ ಹಾಸನ ಟಿಕೆಟ್‌ ದಂಗಲ್, ನಾಳೆ 2ನೇ ಪಟ್ಟಿ ಬಿಡುಗಡೆ

Published : Apr 02, 2023, 06:32 PM IST

ಹಾಸನದ ಜೆಡಿಎಸ್‌ ಟಿಕೆಟ್‌ ಹಂಚಿಕೆ ಪೈಪೋಟಿ ಸೆಮಿಫೈನಲ್‌ ಹಂತ ತಲುಪಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ನಾಳೆ ಟಿಕೆಟ್‌ ಘೋಷಣೆ ಮಾಡಲಿದ್ದಾರೆ.

ಬೆಂಗಳೂರು (ಏ.02): ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ತವರು ಕ್ಷೇತ್ರವಾದ ಹಾನಸ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಟಿಕೆಟ್‌ ಫೈಟ್‌ ಭಾರಿ ರೋಚಕ ತಿರುವು ಪಡೆದುಕೊಂಡಿದೆ. ದೇವೇಗೌಡರ ಹಿರಿಯ ಪುತ್ರ ರೇವಣ್ಣನ ಪತ್ನಿ ಭವಾನಿ ರೇವಣ್ಣ ಅವರು ನಾನೇ ಹಾಸನದ ಅಭ್ಯರ್ಥಿ ಎಂದು ಬಿಜೆಪಿ ಅಭ್ಯರ್ಥಿಗೆ ಸೆಡ್ಡು ಹೊಡೆದು ಪ್ರಚಾರ ಆರಂಭಿಸಿದ್ದಾರೆ. ಆದರೆ, ದೇವೇಗೌಡರ ಕಿರಿಯ ಪುತ್ರ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭವಾನಿ ರೇವಣ್ಣ ಅವರಿಗೆ ಟಿಕೆಟ್‌ ಕೊಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಈಗ ಮನೆಯ ಒಳಗಿನ ಬೇಗುದಿ ರಾಜ್ಯಾದ್ಯಂತ ಪಸರಿಸಿದ್ದು, ಟಿಕೆಟ್‌ ಹಂಚಿಕೆಯ ವಿಚಾರವನ್ನು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ತೀರ್ಮಾನಕ್ಕೆ ಬಿಟ್ಟಿದ್ದಾರೆ. ಇನ್ನು ಜೆಡಿಎಸ್‌ ಟಿಕೆಟ್‌ ಹಂಚಿಕೆ ಪೈಪೋಟಿ ಸೆಮಿಫೈನಲ್‌ ಹಂತ ತಲುಪಿದ್ದು, ನಾಳೆ ಟಿಕೆಟ್‌ ಘೋಷಣೆ ಆಗುವ ಸಾಧ್ಯತೆಯಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more