Halal controversy ಹಿಂದೂಗಳು ಮಟನ್ ಶಾಪ್ ಇಟ್ರೆ ಧನಸಹಾಯ, ರೇಣುಕಾಚಾರ್ಯ ಘೋಷಣೆ!

Halal controversy ಹಿಂದೂಗಳು ಮಟನ್ ಶಾಪ್ ಇಟ್ರೆ ಧನಸಹಾಯ, ರೇಣುಕಾಚಾರ್ಯ ಘೋಷಣೆ!

Published : Mar 30, 2022, 09:04 PM IST
  • ಕರ್ನಾಟಕದಲ್ಲಿ ಹಲಾಲ್ ವಿವಾದ ಬಲು ಜೋರು
  • ಹಲಾಲ್ ಉತ್ಪನ್ನ ಬಹಿಷ್ಕರಿಸುವಂತೆ ಅಭಿಯಾನ
  • ಹಿಂದೂಗಳು ಮಟನ್ ಶಾಪ್ ಇಟ್ರೆ ಧನಸಹಾಯ
  • ಮಹತ್ವದ ಘೋಷಣೆ ಮಾಡಿದ ಶಾಸಕ ರೇಣುಕಾಚಾರ್ಯ

ಬೆಂಗಳೂರು(ಮಾ.30): ಹಲಾಲ್ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಅಭಿಯಾನ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಶಾಸಕ ಎಂಪಿ ರೇಣುಕಾಚಾರ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಹಿಂದೂಗಳು ಮಾಂಸದ ಅಂಗಡಿ ಇಟ್ಟರೆ ನಾನೇ ಸ್ವತಃ ಧನಸಹಾಯ ಮಾಡುವುದಾಗಿ ರೇಣುಕಾಚಾರ್ಯ ಹೇಳಿದ್ದಾರೆ. ಹಿಂದೂಗಳು ಎಲ್ಲಾ ವ್ಯಾಪಾರ ಮಾಡಬೇಕು. ನಮಗೆ ಹಲಾಲ್ ಉತ್ಪನ್ನ ಬೇಡ ಎಂದು ರೇಣುಕಾಚಾರ್ಯ ಘೋಷಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more