Halal controversy ಹಿಂದೂಗಳು ಮಟನ್ ಶಾಪ್ ಇಟ್ರೆ ಧನಸಹಾಯ, ರೇಣುಕಾಚಾರ್ಯ ಘೋಷಣೆ!

Halal controversy ಹಿಂದೂಗಳು ಮಟನ್ ಶಾಪ್ ಇಟ್ರೆ ಧನಸಹಾಯ, ರೇಣುಕಾಚಾರ್ಯ ಘೋಷಣೆ!

Published : Mar 30, 2022, 09:04 PM IST
  • ಕರ್ನಾಟಕದಲ್ಲಿ ಹಲಾಲ್ ವಿವಾದ ಬಲು ಜೋರು
  • ಹಲಾಲ್ ಉತ್ಪನ್ನ ಬಹಿಷ್ಕರಿಸುವಂತೆ ಅಭಿಯಾನ
  • ಹಿಂದೂಗಳು ಮಟನ್ ಶಾಪ್ ಇಟ್ರೆ ಧನಸಹಾಯ
  • ಮಹತ್ವದ ಘೋಷಣೆ ಮಾಡಿದ ಶಾಸಕ ರೇಣುಕಾಚಾರ್ಯ

ಬೆಂಗಳೂರು(ಮಾ.30): ಹಲಾಲ್ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಅಭಿಯಾನ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಶಾಸಕ ಎಂಪಿ ರೇಣುಕಾಚಾರ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಹಿಂದೂಗಳು ಮಾಂಸದ ಅಂಗಡಿ ಇಟ್ಟರೆ ನಾನೇ ಸ್ವತಃ ಧನಸಹಾಯ ಮಾಡುವುದಾಗಿ ರೇಣುಕಾಚಾರ್ಯ ಹೇಳಿದ್ದಾರೆ. ಹಿಂದೂಗಳು ಎಲ್ಲಾ ವ್ಯಾಪಾರ ಮಾಡಬೇಕು. ನಮಗೆ ಹಲಾಲ್ ಉತ್ಪನ್ನ ಬೇಡ ಎಂದು ರೇಣುಕಾಚಾರ್ಯ ಘೋಷಿಸಿದ್ದಾರೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more