Halal controversy ಹಿಂದೂಗಳು ಮಟನ್ ಶಾಪ್ ಇಟ್ರೆ ಧನಸಹಾಯ, ರೇಣುಕಾಚಾರ್ಯ ಘೋಷಣೆ!

Halal controversy ಹಿಂದೂಗಳು ಮಟನ್ ಶಾಪ್ ಇಟ್ರೆ ಧನಸಹಾಯ, ರೇಣುಕಾಚಾರ್ಯ ಘೋಷಣೆ!

Published : Mar 30, 2022, 09:04 PM IST
  • ಕರ್ನಾಟಕದಲ್ಲಿ ಹಲಾಲ್ ವಿವಾದ ಬಲು ಜೋರು
  • ಹಲಾಲ್ ಉತ್ಪನ್ನ ಬಹಿಷ್ಕರಿಸುವಂತೆ ಅಭಿಯಾನ
  • ಹಿಂದೂಗಳು ಮಟನ್ ಶಾಪ್ ಇಟ್ರೆ ಧನಸಹಾಯ
  • ಮಹತ್ವದ ಘೋಷಣೆ ಮಾಡಿದ ಶಾಸಕ ರೇಣುಕಾಚಾರ್ಯ

ಬೆಂಗಳೂರು(ಮಾ.30): ಹಲಾಲ್ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಅಭಿಯಾನ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಶಾಸಕ ಎಂಪಿ ರೇಣುಕಾಚಾರ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಹಿಂದೂಗಳು ಮಾಂಸದ ಅಂಗಡಿ ಇಟ್ಟರೆ ನಾನೇ ಸ್ವತಃ ಧನಸಹಾಯ ಮಾಡುವುದಾಗಿ ರೇಣುಕಾಚಾರ್ಯ ಹೇಳಿದ್ದಾರೆ. ಹಿಂದೂಗಳು ಎಲ್ಲಾ ವ್ಯಾಪಾರ ಮಾಡಬೇಕು. ನಮಗೆ ಹಲಾಲ್ ಉತ್ಪನ್ನ ಬೇಡ ಎಂದು ರೇಣುಕಾಚಾರ್ಯ ಘೋಷಿಸಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more