ಹಂಪನಾಳ ಸರ್ಕಾರಿ ಆಸ್ಪತ್ರೆಗೆ ಬೀಗ: ವೈದ್ಯರಿಲ್ಲ, ಕಿಡಿಗೇಡಿಗಳ ಅಡ್ಡೆ! government hospital | Suvarna News

Published : Feb 17, 2025, 04:00 PM IST

ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಹಂಪನಾಳ ಗ್ರಾಮದ ಸರ್ಕಾರಿ ಆಸ್ಪತ್ರೆ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಕಿಡಿಗೇಡಿಗಳು ಇಲ್ಲಿ ಇಸ್ಪೀಟ್, ಪಲ್ಲಂಗದಾಟ, ಮತ್ತು ಎಣ್ಣೆ ಪಾರ್ಟಿಗಳನ್ನು ನಡೆಸುತ್ತಿದ್ದಾರೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಆಸ್ಪತ್ರೆಗೆ ಬೀಗ ಹಾಕಲಾಗಿದ್ದು, ಕಳೆದ 15 ವರ್ಷಗಳ ಹಿಂದೆ ನಿರ್ಮಿಸಿದ ಈ ಆಸ್ಪತ್ರೆಗೆ ಎರಡು ವರ್ಷಗಳಿಂದ ವೈದ್ಯರು ಮತ್ತು ಸಿಬ್ಬಂದಿ ಬಂದಿಲ್ಲ. ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ ಎಂದು ದಾಖಲೆ ತೋರಿಸಲಾಗುತ್ತಿದ್ದರೂ, ಅವರು ಸಂಬಳ ಪಡೆಯುತ್ತಿದ್ದಾರೆ. https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2 Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more