ಹಂಪನಾಳ ಸರ್ಕಾರಿ ಆಸ್ಪತ್ರೆಗೆ ಬೀಗ: ವೈದ್ಯರಿಲ್ಲ, ಕಿಡಿಗೇಡಿಗಳ ಅಡ್ಡೆ! government hospital | Suvarna News

Published : Feb 17, 2025, 04:00 PM IST

ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಹಂಪನಾಳ ಗ್ರಾಮದ ಸರ್ಕಾರಿ ಆಸ್ಪತ್ರೆ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಕಿಡಿಗೇಡಿಗಳು ಇಲ್ಲಿ ಇಸ್ಪೀಟ್, ಪಲ್ಲಂಗದಾಟ, ಮತ್ತು ಎಣ್ಣೆ ಪಾರ್ಟಿಗಳನ್ನು ನಡೆಸುತ್ತಿದ್ದಾರೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಆಸ್ಪತ್ರೆಗೆ ಬೀಗ ಹಾಕಲಾಗಿದ್ದು, ಕಳೆದ 15 ವರ್ಷಗಳ ಹಿಂದೆ ನಿರ್ಮಿಸಿದ ಈ ಆಸ್ಪತ್ರೆಗೆ ಎರಡು ವರ್ಷಗಳಿಂದ ವೈದ್ಯರು ಮತ್ತು ಸಿಬ್ಬಂದಿ ಬಂದಿಲ್ಲ. ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ ಎಂದು ದಾಖಲೆ ತೋರಿಸಲಾಗುತ್ತಿದ್ದರೂ, ಅವರು ಸಂಬಳ ಪಡೆಯುತ್ತಿದ್ದಾರೆ. https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2 Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

25:48135 ಸೀಟ್ ಗೆಲ್ಲಿಸಿದ್ರೂ ಸಿಗದ ಸಿಂಹಾಸನ! ಪಕ್ಷಕ್ಕಾಗಿ ಜೈಲು, ಅವಮಾನ ಸಹಿಸಿದ 'ಕನಕಪುರ ಬಂಡೆ' ಡಿಕೆಶಿ ರೋಚಕ ಕಥೆ
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
23:34ಕುರಿಕಾಯುತ್ತಿದ್ದ ಹುಡುಗ ಕರುನಾಡಿನ ಪಟ್ಟವೇರಿದ: ಅಸಹಾಯ ಶೂರ ಸಿದ್ದರಾಮಯ್ಯ.. ರೋಚಕ ಅಧ್ಯಾಯ!
24:26DK ಮಹಾ ಹೆಜ್ಜೆ: ಭಯವನ್ನೇ ಬೆದರಿಸೋ ಕನಕಪುರ ಬಂಡೆ! ಗುರಿ ತಪ್ಪದ ಅತಿರಥ, ಶಪಥ ಗೆಲ್ಲೋ ಮಹಾರಥ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
Read more