ಬೈಎಲೆಕ್ಷನ್‌ ಅಖಾಡ: ಕೊನೆ ದಿನದ ಪ್ರಚಾರದಲ್ಲಿ ಹೇಗಿತ್ತು ರಣಕಲಿಗಳ ಮಾತಿನ ಯುದ್ಧ?

ಬೈಎಲೆಕ್ಷನ್‌ ಅಖಾಡ: ಕೊನೆ ದಿನದ ಪ್ರಚಾರದಲ್ಲಿ ಹೇಗಿತ್ತು ರಣಕಲಿಗಳ ಮಾತಿನ ಯುದ್ಧ?

Suvarna News   | Asianet News
Published : Oct 28, 2021, 11:55 AM ISTUpdated : Oct 28, 2021, 12:06 PM IST

*  2023ರಲ್ಲಿ ಸಿದ್ದರಾಮಯ್ಯರನ್ನು ಯಾರೂ ಲೆಕ್ಕಕ್ಕೆ ಇಡಲ್ಲ
*  ಇವರು ಎಲ್ಲಿ ಕುರಿ ಮಂದೆಯಲ್ಲಿ ಮಲಗಿದ್ರು
*  ವಿಧಾನಸೌಧದ ಮುಂದೆ ಕಂಬಳಿ ನೇಯ್ದು ತೋರಿಸಲಿ 

ಹಾನಗಲ್‌/ವಿಜಯಪುರ(ಅ.28): ಉಪಚುನಾವಾಣೆ ಅಖಾಡದಲ್ಲಿ ಕೊನೆ ದಿನದ ಪ್ರಚಾರ ನಿನ್ನೆ(ಬುಧವಾರ) ಅಂತ್ಯವಾಗಿದೆ. ಇನ್ನೇನಿದ್ರೂ ಮನೆ ಮನೆ ಪ್ರಚಾರವಾಗಿದೆ. ಅಂತಿಮ ದಿನ ಹೇಗಿತ್ತು ರಣಕಲಿಗಳ ಮಾತಿನ ಯುದ್ಧ?. ಏಟಿಗೆ ಪ್ರತಿಏಟು, ಕೌಂಟರ್‌ಗೆ ಕೌಂಟರ್‌. ನೀನಾ? ನಾನಾ? ಅಸಲಿ ಯುದ್ಧದ ಚಿತ್ರಣವೇ ಇವತ್ತಿನ ಸುವರ್ಣ ಸ್ಪೆಷಲ್‌ ನ್ಯೂಸ್‌. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಕ್ಕಾ : ಉಪ ಚುನಾವಣೆ ಬಗ್ಗೆ ವಿಶ್ವಾಸ   

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more