14 ವರ್ಷದೊಳಗಿನ ಮಕ್ಕಳಿಗಾಗಿ ಹನುಮನ ವೇಷಧಾರಣೆ ಸ್ಪರ್ಧೆ: ಚಕ್ರವರ್ತಿ ಸೂಲಿಬೆಲೆ

14 ವರ್ಷದೊಳಗಿನ ಮಕ್ಕಳಿಗಾಗಿ ಹನುಮನ ವೇಷಧಾರಣೆ ಸ್ಪರ್ಧೆ: ಚಕ್ರವರ್ತಿ ಸೂಲಿಬೆಲೆ

Published : May 07, 2023, 12:35 PM ISTUpdated : May 07, 2023, 12:36 PM IST

ಯುವ ಬ್ರಿಗೇಡ್‌ ಸಂವಾದ ಎಂಬ ಯ್ಯೂಟೂಬ್‌ ಚಾನಲ್‌ನ ಸಹಯೋಗದೊಂದಿಗೆ ಹನುಮನ ವೇಷಧಾರಣೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಬೇಸಿಗೆ ರಜೆಯಲ್ಲಿ ಮಕ್ಕಳು ಹೇಗೆಗೋ ಸಮಯವನ್ನು ಕಳೆಯುತ್ತಿರುತ್ತಾರೆ. ಹೀಗಾಗಿ ಯುವ ಬ್ರಿಗೇಡ್‌ ಸಂವಾದ ಎಂಬ ಯ್ಯೂಟೂಬ್‌ ಚಾನಲ್‌ನ ಸಹಯೋಗದೊಂದಿಗೆ ಹನುಮಂತನ ವೇಷಧಾರಣೆ ಸ್ಪರ್ಧೆಯನ್ನು ಮಾಡುತ್ತಿದ್ದೇವೆ. ಹದಿನಾಲ್ಕು ವರ್ಷದೊಳಗಿನ ಮಕ್ಕಳಿಗೆ ಮನೆಯಲ್ಲೇ ತಾಯಂದಿರು ಹನುಮನ ವೇಷವನ್ನು ಹಾಕಿ ಒಂದು ಫೋಟೋ ಕಳುಹಿಸಬೇಕು. ಒಂದು ವೇಳೆ ವಿಡಿಯೋ ಕಳುಹಿಸುವುದಾದ್ರೆ, ಚಿಕ್ಕದ್ದನ್ನು ಕಳುಹಿಸಿ ಕೊಡಿ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಮಾಹಿತಿ ನೀಡಿದ್ದಾರೆ. ಆದ್ರೆ ಈ ವಿಡಿಯೋವನ್ನು ಫೋಟೋ ಎಂದೇ ಪರಿಗಣಿಸಲಾಗುತ್ತದೆಯಂತೆ. ಒಳ್ಳೆಯ ಫೋಟೋಗೆ ಮೊದಲನೇ ಬಹುಮಾನವಾಗಿ 10 ಸಾವಿರ ರೂಪಾಯಿ ಮತ್ತು ರಾಮಾಯಣ ಪುಸ್ತಕ ಕೊಡಲಾಗುತ್ತದೆ. ಎರಡನೇ ಬಹುಮಾನ 5 ಸಾವಿರ, ರಾಮಾಯಣ ಪುಸ್ತಕ,  ಮೂರನೇ ಬಹುಮಾನವಾಗಿ 3 ಸಾವಿರ ರಾಮಾಯಣ ಪುಸ್ತಕ ಕೊಡಲು ನಿಶ್ಚಯಿಸಲಾಗಿದೆ. ಆಂಜನೇಯನ ಮೌಲ್ಯಗಳನ್ನು ಮಕ್ಕಳಿಗೆ ತುಂಬುವ ಸಲುವಾಗಿ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಸೂಲಿಬೆಲೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಇದು ಕರ್ನಾಟಕ, ಗುಜರಾತ್ ಅಲ್ಲ, ಕಾಂಗ್ರೆಸ್‌ಗೆ 140ಕ್ಕಿಂತ ಹೆಚ್ಚು ಸೀಟು ಪಕ್ಕಾ: ಜಗದೀಶ್‌ ಶೆಟ್ಟರ್‌

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್