14 ವರ್ಷದೊಳಗಿನ ಮಕ್ಕಳಿಗಾಗಿ ಹನುಮನ ವೇಷಧಾರಣೆ ಸ್ಪರ್ಧೆ: ಚಕ್ರವರ್ತಿ ಸೂಲಿಬೆಲೆ

14 ವರ್ಷದೊಳಗಿನ ಮಕ್ಕಳಿಗಾಗಿ ಹನುಮನ ವೇಷಧಾರಣೆ ಸ್ಪರ್ಧೆ: ಚಕ್ರವರ್ತಿ ಸೂಲಿಬೆಲೆ

Published : May 07, 2023, 12:35 PM ISTUpdated : May 07, 2023, 12:36 PM IST

ಯುವ ಬ್ರಿಗೇಡ್‌ ಸಂವಾದ ಎಂಬ ಯ್ಯೂಟೂಬ್‌ ಚಾನಲ್‌ನ ಸಹಯೋಗದೊಂದಿಗೆ ಹನುಮನ ವೇಷಧಾರಣೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಬೇಸಿಗೆ ರಜೆಯಲ್ಲಿ ಮಕ್ಕಳು ಹೇಗೆಗೋ ಸಮಯವನ್ನು ಕಳೆಯುತ್ತಿರುತ್ತಾರೆ. ಹೀಗಾಗಿ ಯುವ ಬ್ರಿಗೇಡ್‌ ಸಂವಾದ ಎಂಬ ಯ್ಯೂಟೂಬ್‌ ಚಾನಲ್‌ನ ಸಹಯೋಗದೊಂದಿಗೆ ಹನುಮಂತನ ವೇಷಧಾರಣೆ ಸ್ಪರ್ಧೆಯನ್ನು ಮಾಡುತ್ತಿದ್ದೇವೆ. ಹದಿನಾಲ್ಕು ವರ್ಷದೊಳಗಿನ ಮಕ್ಕಳಿಗೆ ಮನೆಯಲ್ಲೇ ತಾಯಂದಿರು ಹನುಮನ ವೇಷವನ್ನು ಹಾಕಿ ಒಂದು ಫೋಟೋ ಕಳುಹಿಸಬೇಕು. ಒಂದು ವೇಳೆ ವಿಡಿಯೋ ಕಳುಹಿಸುವುದಾದ್ರೆ, ಚಿಕ್ಕದ್ದನ್ನು ಕಳುಹಿಸಿ ಕೊಡಿ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಮಾಹಿತಿ ನೀಡಿದ್ದಾರೆ. ಆದ್ರೆ ಈ ವಿಡಿಯೋವನ್ನು ಫೋಟೋ ಎಂದೇ ಪರಿಗಣಿಸಲಾಗುತ್ತದೆಯಂತೆ. ಒಳ್ಳೆಯ ಫೋಟೋಗೆ ಮೊದಲನೇ ಬಹುಮಾನವಾಗಿ 10 ಸಾವಿರ ರೂಪಾಯಿ ಮತ್ತು ರಾಮಾಯಣ ಪುಸ್ತಕ ಕೊಡಲಾಗುತ್ತದೆ. ಎರಡನೇ ಬಹುಮಾನ 5 ಸಾವಿರ, ರಾಮಾಯಣ ಪುಸ್ತಕ,  ಮೂರನೇ ಬಹುಮಾನವಾಗಿ 3 ಸಾವಿರ ರಾಮಾಯಣ ಪುಸ್ತಕ ಕೊಡಲು ನಿಶ್ಚಯಿಸಲಾಗಿದೆ. ಆಂಜನೇಯನ ಮೌಲ್ಯಗಳನ್ನು ಮಕ್ಕಳಿಗೆ ತುಂಬುವ ಸಲುವಾಗಿ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಸೂಲಿಬೆಲೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಇದು ಕರ್ನಾಟಕ, ಗುಜರಾತ್ ಅಲ್ಲ, ಕಾಂಗ್ರೆಸ್‌ಗೆ 140ಕ್ಕಿಂತ ಹೆಚ್ಚು ಸೀಟು ಪಕ್ಕಾ: ಜಗದೀಶ್‌ ಶೆಟ್ಟರ್‌

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!