14 ವರ್ಷದೊಳಗಿನ ಮಕ್ಕಳಿಗಾಗಿ ಹನುಮನ ವೇಷಧಾರಣೆ ಸ್ಪರ್ಧೆ: ಚಕ್ರವರ್ತಿ ಸೂಲಿಬೆಲೆ

14 ವರ್ಷದೊಳಗಿನ ಮಕ್ಕಳಿಗಾಗಿ ಹನುಮನ ವೇಷಧಾರಣೆ ಸ್ಪರ್ಧೆ: ಚಕ್ರವರ್ತಿ ಸೂಲಿಬೆಲೆ

Published : May 07, 2023, 12:35 PM ISTUpdated : May 07, 2023, 12:36 PM IST

ಯುವ ಬ್ರಿಗೇಡ್‌ ಸಂವಾದ ಎಂಬ ಯ್ಯೂಟೂಬ್‌ ಚಾನಲ್‌ನ ಸಹಯೋಗದೊಂದಿಗೆ ಹನುಮನ ವೇಷಧಾರಣೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಬೇಸಿಗೆ ರಜೆಯಲ್ಲಿ ಮಕ್ಕಳು ಹೇಗೆಗೋ ಸಮಯವನ್ನು ಕಳೆಯುತ್ತಿರುತ್ತಾರೆ. ಹೀಗಾಗಿ ಯುವ ಬ್ರಿಗೇಡ್‌ ಸಂವಾದ ಎಂಬ ಯ್ಯೂಟೂಬ್‌ ಚಾನಲ್‌ನ ಸಹಯೋಗದೊಂದಿಗೆ ಹನುಮಂತನ ವೇಷಧಾರಣೆ ಸ್ಪರ್ಧೆಯನ್ನು ಮಾಡುತ್ತಿದ್ದೇವೆ. ಹದಿನಾಲ್ಕು ವರ್ಷದೊಳಗಿನ ಮಕ್ಕಳಿಗೆ ಮನೆಯಲ್ಲೇ ತಾಯಂದಿರು ಹನುಮನ ವೇಷವನ್ನು ಹಾಕಿ ಒಂದು ಫೋಟೋ ಕಳುಹಿಸಬೇಕು. ಒಂದು ವೇಳೆ ವಿಡಿಯೋ ಕಳುಹಿಸುವುದಾದ್ರೆ, ಚಿಕ್ಕದ್ದನ್ನು ಕಳುಹಿಸಿ ಕೊಡಿ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಮಾಹಿತಿ ನೀಡಿದ್ದಾರೆ. ಆದ್ರೆ ಈ ವಿಡಿಯೋವನ್ನು ಫೋಟೋ ಎಂದೇ ಪರಿಗಣಿಸಲಾಗುತ್ತದೆಯಂತೆ. ಒಳ್ಳೆಯ ಫೋಟೋಗೆ ಮೊದಲನೇ ಬಹುಮಾನವಾಗಿ 10 ಸಾವಿರ ರೂಪಾಯಿ ಮತ್ತು ರಾಮಾಯಣ ಪುಸ್ತಕ ಕೊಡಲಾಗುತ್ತದೆ. ಎರಡನೇ ಬಹುಮಾನ 5 ಸಾವಿರ, ರಾಮಾಯಣ ಪುಸ್ತಕ,  ಮೂರನೇ ಬಹುಮಾನವಾಗಿ 3 ಸಾವಿರ ರಾಮಾಯಣ ಪುಸ್ತಕ ಕೊಡಲು ನಿಶ್ಚಯಿಸಲಾಗಿದೆ. ಆಂಜನೇಯನ ಮೌಲ್ಯಗಳನ್ನು ಮಕ್ಕಳಿಗೆ ತುಂಬುವ ಸಲುವಾಗಿ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಸೂಲಿಬೆಲೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಇದು ಕರ್ನಾಟಕ, ಗುಜರಾತ್ ಅಲ್ಲ, ಕಾಂಗ್ರೆಸ್‌ಗೆ 140ಕ್ಕಿಂತ ಹೆಚ್ಚು ಸೀಟು ಪಕ್ಕಾ: ಜಗದೀಶ್‌ ಶೆಟ್ಟರ್‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!