14 ವರ್ಷದೊಳಗಿನ ಮಕ್ಕಳಿಗಾಗಿ ಹನುಮನ ವೇಷಧಾರಣೆ ಸ್ಪರ್ಧೆ: ಚಕ್ರವರ್ತಿ ಸೂಲಿಬೆಲೆ

14 ವರ್ಷದೊಳಗಿನ ಮಕ್ಕಳಿಗಾಗಿ ಹನುಮನ ವೇಷಧಾರಣೆ ಸ್ಪರ್ಧೆ: ಚಕ್ರವರ್ತಿ ಸೂಲಿಬೆಲೆ

Published : May 07, 2023, 12:35 PM ISTUpdated : May 07, 2023, 12:36 PM IST

ಯುವ ಬ್ರಿಗೇಡ್‌ ಸಂವಾದ ಎಂಬ ಯ್ಯೂಟೂಬ್‌ ಚಾನಲ್‌ನ ಸಹಯೋಗದೊಂದಿಗೆ ಹನುಮನ ವೇಷಧಾರಣೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಬೇಸಿಗೆ ರಜೆಯಲ್ಲಿ ಮಕ್ಕಳು ಹೇಗೆಗೋ ಸಮಯವನ್ನು ಕಳೆಯುತ್ತಿರುತ್ತಾರೆ. ಹೀಗಾಗಿ ಯುವ ಬ್ರಿಗೇಡ್‌ ಸಂವಾದ ಎಂಬ ಯ್ಯೂಟೂಬ್‌ ಚಾನಲ್‌ನ ಸಹಯೋಗದೊಂದಿಗೆ ಹನುಮಂತನ ವೇಷಧಾರಣೆ ಸ್ಪರ್ಧೆಯನ್ನು ಮಾಡುತ್ತಿದ್ದೇವೆ. ಹದಿನಾಲ್ಕು ವರ್ಷದೊಳಗಿನ ಮಕ್ಕಳಿಗೆ ಮನೆಯಲ್ಲೇ ತಾಯಂದಿರು ಹನುಮನ ವೇಷವನ್ನು ಹಾಕಿ ಒಂದು ಫೋಟೋ ಕಳುಹಿಸಬೇಕು. ಒಂದು ವೇಳೆ ವಿಡಿಯೋ ಕಳುಹಿಸುವುದಾದ್ರೆ, ಚಿಕ್ಕದ್ದನ್ನು ಕಳುಹಿಸಿ ಕೊಡಿ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಮಾಹಿತಿ ನೀಡಿದ್ದಾರೆ. ಆದ್ರೆ ಈ ವಿಡಿಯೋವನ್ನು ಫೋಟೋ ಎಂದೇ ಪರಿಗಣಿಸಲಾಗುತ್ತದೆಯಂತೆ. ಒಳ್ಳೆಯ ಫೋಟೋಗೆ ಮೊದಲನೇ ಬಹುಮಾನವಾಗಿ 10 ಸಾವಿರ ರೂಪಾಯಿ ಮತ್ತು ರಾಮಾಯಣ ಪುಸ್ತಕ ಕೊಡಲಾಗುತ್ತದೆ. ಎರಡನೇ ಬಹುಮಾನ 5 ಸಾವಿರ, ರಾಮಾಯಣ ಪುಸ್ತಕ,  ಮೂರನೇ ಬಹುಮಾನವಾಗಿ 3 ಸಾವಿರ ರಾಮಾಯಣ ಪುಸ್ತಕ ಕೊಡಲು ನಿಶ್ಚಯಿಸಲಾಗಿದೆ. ಆಂಜನೇಯನ ಮೌಲ್ಯಗಳನ್ನು ಮಕ್ಕಳಿಗೆ ತುಂಬುವ ಸಲುವಾಗಿ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಸೂಲಿಬೆಲೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಇದು ಕರ್ನಾಟಕ, ಗುಜರಾತ್ ಅಲ್ಲ, ಕಾಂಗ್ರೆಸ್‌ಗೆ 140ಕ್ಕಿಂತ ಹೆಚ್ಚು ಸೀಟು ಪಕ್ಕಾ: ಜಗದೀಶ್‌ ಶೆಟ್ಟರ್‌

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!