Karnataka election: ಅನಿಲ್​​ ಮೆಣಸಿನಕಾಯಿ ಪರ ನಟಿ ಹರ್ಷಿಕಾ ಪೂಣಚ್ಛ ಮತಬೇಟೆ !

Karnataka election: ಅನಿಲ್​​ ಮೆಣಸಿನಕಾಯಿ ಪರ ನಟಿ ಹರ್ಷಿಕಾ ಪೂಣಚ್ಛ ಮತಬೇಟೆ !

Published : Apr 24, 2023, 12:00 PM IST

ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್‌ ಪೊನ್ನಣ್ಣ ಗದಗದಲ್ಲಿ ಬಿಜೆಪಿ ಅಭ್ಯರ್ಥಿ ಅನಿಲ್‌ ಮೆಣಸಿನಕಾಯಿ ಪರ ಪ್ರಚಾರ ನಡೆಸಿದ್ದಾರೆ.

ಗದಗ: ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ಅನಿಲ್‌ ಮೆಣಸಿನಕಾಯಿ ಪರ ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್‌ ಪೊನ್ನಣ್ಣ ಪ್ರಚಾರ ನಡೆಸಿದ್ದಾರೆ. ಗದಗ ಬೆಟೆಗೇರಿಯ 4 ಮತ್ತು 11 ನೇ ವಾರ್ಡ್‌ನಲ್ಲಿ ಅನಿಲ್‌ ಮೆಣಸಿನಕಾಯಿ ಪರ ಡೋರ್‌ ಟು ಡೋರ್‌ ಕ್ಯಾಂಪೇನ್‌ ನಡೆಸಿದ್ದಾರೆ. ಇತ್ತೀಚೆಗೆ ಶಿಗ್ಗಾವಿ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪರ ನಟ ಸುದೀಪ್‌ ರೋಡ್‌ ಶೋ ನಡೆಸಿದ್ದರು. ಬೇಸಿಗೆಯ ಬಿರು ಬಿಸಿಲನ್ನು ಲೆಕ್ಕಿಸದೇ ನಟ-ನಟಿಯರಿಬ್ಬರು ಮನೆ-ಮನೆಗೆ ತೆರಳಿ ಪ್ರಚಾರ ನಡೆಸಿದ್ದಾರೆ. 

ಇದನ್ನೂ ವೀಕ್ಷಿಸಿ: ಮುಂದುವರೆದ ಬೊಮ್ಮಾಯಿ ಕ್ಯಾಂಪೇನ್‌: ಬಿಜೆಪಿ ಭದ್ರಕೋಟೆ ಉಳಿಸುವುದೇ ಸಿಎಂಗೆ ಚಾಲೆಂಜ್‌ !

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!