ದೇವೇಗೌಡರ ಪೋಟೋ ತೆರವು.. ಬಿಜೆಪಿ-ಜೆಡಿಎಸ್‌ ಸದಸ್ಯರ ಕಿತ್ತಾಟ!

ದೇವೇಗೌಡರ ಪೋಟೋ ತೆರವು.. ಬಿಜೆಪಿ-ಜೆಡಿಎಸ್‌ ಸದಸ್ಯರ ಕಿತ್ತಾಟ!

Published : Aug 19, 2021, 04:26 PM IST

* ಹಾಸನ ನಗರಸಭೆ ಸಾಮಾನ್ಯ ಸಭೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಆಕ್ರೋಶ
* ದೇವೇಗೌಡರ ಪೋಟೋ ತೆರವು ಮಾಡಿದ್ದಕ್ಕೆ ಗೊಂದಲ
*ಪುನಃ ಪೋಟೋ ಹಾಕಿಸುವವರೆಗೂ ಸಭೆ ನಡೆಸಲು ಬಿಡುವುದಿಲ್ಲ

ಹಾಸನ (ಆ. 19)  ಹಾಸನ ನಗರ ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಪೋಟೋ ಫೈಟ್ ಶುರುವಾಗಿದೆ.  ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಪೋಟೋ ತೆರವು ಮಾಡಿದ್ದಕ್ಕೆ ಜೆಡಿಎಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹೇಶ್ ಬಿಜೆಪಿ ಸೇರಲು ಕಾರಣವೇನು? 

ದೇವೇಗೌಡರ ಪೋಟೋ ಮತ್ತೆ ಹಾಕಿಸುವವರೆಗೂ ಸಭೆ ನಡೆಸಲು ಬಿಡುವುದಿಲ್ಲ ಎಂದು  ಸಾಮಾನ್ಯ ಸಭೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಪಟ್ಟು ಹಿಡಿದ್ದಿದ್ದಾರೆ. ಪೋಟೋ ವಿಚಾರ ಕೈ-ಕೈ ಮಿಲಾಯಿಸುವ ಹಂತಕ್ಕೂ ಹೋಗಿತ್ತು. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!