ಯಾರ ಕೈ ಹಿಡಿತಾರೆ ಹಾಸನ ಮತದಾರ ? ಜೆಡಿಎಸ್‌ಗೆ ಭಾರೀ ಪೈಪೋಟಿ ನೀಡ್ತಿರುವ ಕಾಂಗ್ರೆಸ್‌!

ಯಾರ ಕೈ ಹಿಡಿತಾರೆ ಹಾಸನ ಮತದಾರ ? ಜೆಡಿಎಸ್‌ಗೆ ಭಾರೀ ಪೈಪೋಟಿ ನೀಡ್ತಿರುವ ಕಾಂಗ್ರೆಸ್‌!

Published : Apr 25, 2024, 12:24 PM ISTUpdated : Apr 25, 2024, 12:25 PM IST

ಹಾಸನದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಕಣಕ್ಕಿಳಿದಿದ್ದು, ಕಾಂಗ್ರೆಸ್‌ನಿಂದ ಶ್ರೇಯಸ್ ಪಟೇಲ್ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈ ನಡುವೆ ಹಾಸನ ಮತದಾರರು ಯಾರ ಕೈ ಹಿಡಿಯುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ. 

ಲೋಕಸಭಾ ಚುನಾವಣೆ ತೀವ್ರ ರಂಗೇರುತ್ತಿದೆ. ಅದರಲ್ಲೂ ಹಾಸನದಲ್ಲಿ(Hassan) ಕಾಂಗ್ರೆಸ್‌(Congress) ಹಾಗೂ ಜೆಡಿಎಸ್‌(JDS)ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಶತಾಯ ಗತಾಯ ಗೆಲ್ಲಲೇ ಬೇಕು ಎಂದು ಹೆಚ್‌ ಡಿ ದೇವೇಗೌಡರು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಈ ನಡುವೆ ಜೆಡಿಎಸ್ ಭದ್ರಕೋಟೆಗೆ ಕಾಂಗ್ರೆಸ್‌ ನುಗ್ಗಲು ಸಜ್ಜಾಗಿದೆ. ಈ ಮೂಲಕ ಜೆಡಿಎಸ್‌ಗೆ ಕಾಂಗ್ರೆಸ್‌ ಭಾರೀ ಪೈಪೋಟಿ ನೀಡುತ್ತಿದೆ. ಇನ್ನು ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ(Prajwal Revanna) ಕಣಕ್ಕಿಳಿದಿದ್ದು, ಕಾಂಗ್ರೆಸ್‌ನಿಂದ ಶ್ರೇಯಸ್ ಪಟೇಲ್(Shreyas M. Patel) ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಆದರೆ, ಹಾಸನ ಮತದಾರ ಯಾರ ಕೈ ಹಿಡಿತಾರೆ ಅನ್ನೋದನ್ನು ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  ಉಡುಪಿ-ಚಿಕ್ಕಮಗಳೂರಿನಲ್ಲಿ ಯಾರಿಗೆ ಒಲಿಯುತ್ತೆ ಗೆಲುವಿನ ಹಾರ? ಸಜ್ಜನ ರಾಜಕಾರಣಿಗಳ ಹೋರಾಟಕ್ಕೆ ಸಾಕ್ಷಿ ಈ ಕ್ಷೇತ್ರ!

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more