ಯಾರ ಕೈ ಹಿಡಿತಾರೆ ಹಾಸನ ಮತದಾರ ? ಜೆಡಿಎಸ್‌ಗೆ ಭಾರೀ ಪೈಪೋಟಿ ನೀಡ್ತಿರುವ ಕಾಂಗ್ರೆಸ್‌!

ಯಾರ ಕೈ ಹಿಡಿತಾರೆ ಹಾಸನ ಮತದಾರ ? ಜೆಡಿಎಸ್‌ಗೆ ಭಾರೀ ಪೈಪೋಟಿ ನೀಡ್ತಿರುವ ಕಾಂಗ್ರೆಸ್‌!

Published : Apr 25, 2024, 12:24 PM ISTUpdated : Apr 25, 2024, 12:25 PM IST

ಹಾಸನದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಕಣಕ್ಕಿಳಿದಿದ್ದು, ಕಾಂಗ್ರೆಸ್‌ನಿಂದ ಶ್ರೇಯಸ್ ಪಟೇಲ್ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈ ನಡುವೆ ಹಾಸನ ಮತದಾರರು ಯಾರ ಕೈ ಹಿಡಿಯುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ. 

ಲೋಕಸಭಾ ಚುನಾವಣೆ ತೀವ್ರ ರಂಗೇರುತ್ತಿದೆ. ಅದರಲ್ಲೂ ಹಾಸನದಲ್ಲಿ(Hassan) ಕಾಂಗ್ರೆಸ್‌(Congress) ಹಾಗೂ ಜೆಡಿಎಸ್‌(JDS)ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಶತಾಯ ಗತಾಯ ಗೆಲ್ಲಲೇ ಬೇಕು ಎಂದು ಹೆಚ್‌ ಡಿ ದೇವೇಗೌಡರು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಈ ನಡುವೆ ಜೆಡಿಎಸ್ ಭದ್ರಕೋಟೆಗೆ ಕಾಂಗ್ರೆಸ್‌ ನುಗ್ಗಲು ಸಜ್ಜಾಗಿದೆ. ಈ ಮೂಲಕ ಜೆಡಿಎಸ್‌ಗೆ ಕಾಂಗ್ರೆಸ್‌ ಭಾರೀ ಪೈಪೋಟಿ ನೀಡುತ್ತಿದೆ. ಇನ್ನು ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ(Prajwal Revanna) ಕಣಕ್ಕಿಳಿದಿದ್ದು, ಕಾಂಗ್ರೆಸ್‌ನಿಂದ ಶ್ರೇಯಸ್ ಪಟೇಲ್(Shreyas M. Patel) ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಆದರೆ, ಹಾಸನ ಮತದಾರ ಯಾರ ಕೈ ಹಿಡಿತಾರೆ ಅನ್ನೋದನ್ನು ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  ಉಡುಪಿ-ಚಿಕ್ಕಮಗಳೂರಿನಲ್ಲಿ ಯಾರಿಗೆ ಒಲಿಯುತ್ತೆ ಗೆಲುವಿನ ಹಾರ? ಸಜ್ಜನ ರಾಜಕಾರಣಿಗಳ ಹೋರಾಟಕ್ಕೆ ಸಾಕ್ಷಿ ಈ ಕ್ಷೇತ್ರ!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more