ಯಾರ ಕೈ ಹಿಡಿತಾರೆ ಹಾಸನ ಮತದಾರ ? ಜೆಡಿಎಸ್‌ಗೆ ಭಾರೀ ಪೈಪೋಟಿ ನೀಡ್ತಿರುವ ಕಾಂಗ್ರೆಸ್‌!

ಯಾರ ಕೈ ಹಿಡಿತಾರೆ ಹಾಸನ ಮತದಾರ ? ಜೆಡಿಎಸ್‌ಗೆ ಭಾರೀ ಪೈಪೋಟಿ ನೀಡ್ತಿರುವ ಕಾಂಗ್ರೆಸ್‌!

Published : Apr 25, 2024, 12:24 PM ISTUpdated : Apr 25, 2024, 12:25 PM IST

ಹಾಸನದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಕಣಕ್ಕಿಳಿದಿದ್ದು, ಕಾಂಗ್ರೆಸ್‌ನಿಂದ ಶ್ರೇಯಸ್ ಪಟೇಲ್ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈ ನಡುವೆ ಹಾಸನ ಮತದಾರರು ಯಾರ ಕೈ ಹಿಡಿಯುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ. 

ಲೋಕಸಭಾ ಚುನಾವಣೆ ತೀವ್ರ ರಂಗೇರುತ್ತಿದೆ. ಅದರಲ್ಲೂ ಹಾಸನದಲ್ಲಿ(Hassan) ಕಾಂಗ್ರೆಸ್‌(Congress) ಹಾಗೂ ಜೆಡಿಎಸ್‌(JDS)ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಶತಾಯ ಗತಾಯ ಗೆಲ್ಲಲೇ ಬೇಕು ಎಂದು ಹೆಚ್‌ ಡಿ ದೇವೇಗೌಡರು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಈ ನಡುವೆ ಜೆಡಿಎಸ್ ಭದ್ರಕೋಟೆಗೆ ಕಾಂಗ್ರೆಸ್‌ ನುಗ್ಗಲು ಸಜ್ಜಾಗಿದೆ. ಈ ಮೂಲಕ ಜೆಡಿಎಸ್‌ಗೆ ಕಾಂಗ್ರೆಸ್‌ ಭಾರೀ ಪೈಪೋಟಿ ನೀಡುತ್ತಿದೆ. ಇನ್ನು ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ(Prajwal Revanna) ಕಣಕ್ಕಿಳಿದಿದ್ದು, ಕಾಂಗ್ರೆಸ್‌ನಿಂದ ಶ್ರೇಯಸ್ ಪಟೇಲ್(Shreyas M. Patel) ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಆದರೆ, ಹಾಸನ ಮತದಾರ ಯಾರ ಕೈ ಹಿಡಿತಾರೆ ಅನ್ನೋದನ್ನು ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  ಉಡುಪಿ-ಚಿಕ್ಕಮಗಳೂರಿನಲ್ಲಿ ಯಾರಿಗೆ ಒಲಿಯುತ್ತೆ ಗೆಲುವಿನ ಹಾರ? ಸಜ್ಜನ ರಾಜಕಾರಣಿಗಳ ಹೋರಾಟಕ್ಕೆ ಸಾಕ್ಷಿ ಈ ಕ್ಷೇತ್ರ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more