ರಾಹುಕಾಲ ಬಂದು ಬಿಡುತ್ತೆ ಅಂತ, ತಮ್ಮ ಬರುವ ಮುನ್ನವೇ ದೀಪ ಬೆಳಗಿಸಿದ ಶಾಸಕ ಹೆಚ್.ಡಿ. ರೇವಣ್ಣ

ರಾಹುಕಾಲ ಬಂದು ಬಿಡುತ್ತೆ ಅಂತ, ತಮ್ಮ ಬರುವ ಮುನ್ನವೇ ದೀಪ ಬೆಳಗಿಸಿದ ಶಾಸಕ ಹೆಚ್.ಡಿ. ರೇವಣ್ಣ

Published : Mar 13, 2024, 03:18 PM ISTUpdated : Mar 13, 2024, 03:28 PM IST

ಜೆಡಿಎಸ್ ಸಭೆಗೆ ಮಾಜಿ ಸಿಎಂ ಕುಮಾರಸ್ವಾಮಿ ಬರುವುದರೊಳಗೆ ರಾಹುಕಾಲ ಬಂದುಬಿಡುತ್ತದೆ ಅಂತಾ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ತರಾತುರಿಯಲ್ಲಿ ಕಾರ್ಯಕ್ರಮ ಉದ್ಘಾಟನೆ ಮಾಡಿದರು.

ಹಾಸನ (ಮಾ.13): ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆ ಪೂರ್ವ ಸಿದ್ದತೆ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ಕಾರ್ಯಕ್ರಮ ಉದ್ಘಾಟನೆಗಾಗಿ ಮುಖ್ಯ ಅತಿಥಿ ಕುಮಾರಸ್ವಾಮಿ ಅವರಿಗೆ ಕಾಯಲಾಗುತ್ತಿತ್ತು. ಆದರೆ, ಇನ್ನೂ ತಡ ಮಾಡಿದರೆ ರಾಹುಕಾಲ ಬಂದುಬಿಡುತ್ತದೆ ಅಂತಾ ಕುಮಾರಸ್ವಾಮಿಗಾಗಿ ಕಾಯದೇ ಶಾಸಕ ಹೆಚ್.ಡಿ.ರೇವಣ್ಣ ಅವರು ವೇದಿಕೆ ಮೇಲಿದ್ದ ಸ್ಥಳೀಯ ನಾಯಕರೊಂದಿಗೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಘಟನೆ ಹಾಸನ ನಗರದ ಜ್ಞಾನಕ್ಷಿ ಕಲ್ಯಾಣ ಮಂಟಪದಲ್ಲಿ ಇಂದು ನಡೆಯಿತು.  ಜೆಡಿಎಸ್ ಶಾಸಕರು, ಮಾಜಿ ಜಿ.ಪಂ., ತಾ.ಪಂ.,ಸದಸ್ಯರು, ಹಾಲಿ, ಮಾಜಿ ನಗರಸಭೆ, ಪುರಸಭೆ, ಗ್ರಾ.ಪಂ. ಸದಸ್ಯರೊಂದಿಗೆ ಸಭೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ. ಇದು ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆ ಪೂರ್ವ ಸಿದ್ದತೆ ಸಭೆಯಾಗಿದೆ. ಎಚ್.ಡಿ.ಕುಮಾರಸ್ವಾಮಿ, ಸಂಸದ ಪ್ರಜ್ವಲ್‌ರೇವಣ್, ಎಚ್.ಡಿ.ರೇವಣ್ಣ, ಶಾಸಕ ಸ್ವರೂಪ್‌ಪ್ರಕಾಶ್, ಮಾಜಿ ಶಾಸಕರಾದ ಎಚ್.ಕೆ.ಕುಮಾರಸ್ವಾಮಿ, ಕೆ.ಎಸ್.ಲಿಂಗೇಶ್ ಜೆಡಿಎಸ್ ನಾಯಕರು ಉಪಸ್ಥಿತಿ ಇರಲಿದ್ದಾರೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more