ಉತ್ತರ ಕರ್ನಾಟಕದಲ್ಲಿ JDS ಪಕ್ಷ 'ಪ್ರಜ್ವಲಿ'ಸಲು ದೇವೇಗೌಡ್ರ ಪ್ಲ್ಯಾನ್

ಉತ್ತರ ಕರ್ನಾಟಕದಲ್ಲಿ JDS ಪಕ್ಷ 'ಪ್ರಜ್ವಲಿ'ಸಲು ದೇವೇಗೌಡ್ರ ಪ್ಲ್ಯಾನ್

Published : Feb 28, 2021, 10:28 AM ISTUpdated : Feb 28, 2021, 10:31 AM IST

ಉತ್ತರ ಕರ್ನಾಟಕ ಕಡೆ JDS ಪಕ್ಷ ಸಂಘಟನೆಗೆ ಪ್ರಜ್ವಲ್  ರೇವಣ್ಣನನ್ನು ಪ್ರಭಾವಿ ನಾಯಕನಾಗಿ ರೂಪಿಸಲು ದೇವೇಗೌಡ್ರು ಪ್ಲ್ಯಾನ್ ಮಾಡಿದ್ದಾರೆ. ದೇವೇಗೌಡರ ಸಲಹೆಯ ಮೇರೆಗೆ ಪ್ರಜ್ವಲ್  ಉತ್ತರ ಕರ್ನಾಟಕದ ಕಡೆ ಪ್ರವಾಸಕ್ಕೆ ರೆಡಿಯಾಗಿದ್ದಾರೆ. 
 

ಬೆಂಗಳೂರು (ಫೆ. 28): ಉತ್ತರ ಕರ್ನಾಟಕ ಕಡೆ JDS ಪಕ್ಷ ಸಂಘಟನೆಗೆ ಪ್ರಜ್ವಲ್  ರೇವಣ್ಣನನ್ನು ಪ್ರಭಾವಿ ನಾಯಕನಾಗಿ ರೂಪಿಸಲು ದೇವೇಗೌಡ್ರು ಪ್ಲ್ಯಾನ್ ಮಾಡಿದ್ದಾರೆ. ದೇವೇಗೌಡರ ಸಲಹೆಯ ಮೇರೆಗೆ ಪ್ರಜ್ವಲ್  ಉತ್ತರ ಕರ್ನಾಟಕದ ಕಡೆ ಪ್ರವಾಸಕ್ಕೆ ರೆಡಿಯಾಗಿದ್ದಾರೆ. 

ಪ್ರಜ್ವಲ್ ರೇವಣ್ಣ ಉತ್ತರ ಕರ್ನಾಟಕದ ಕಡೆ ಗಮನ ಹರಿಸಲಿ. ಪ್ರಜ್ವಲ್ ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗುವುದು ಬೇಡ. ಈ ಹಿಂದೆ ಕೂಡಾ ಹುಣಸೂರು, ಆರ್ ಆರ್ ನಗರಗಳಲ್ಲಿ ಪ್ರಜ್ವಲ್ ಹಿಂದೆ ಕಾರ್ಯಕರ್ತರ ಪಡೆ ಇತ್ತು. ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಸಮರ್ಥ ನಾಯಕನಾಗುವ ಸಾಮರ್ಥ್ಯ ಪ್ರಜ್ವಲ್ ಗಿದೆ. ಪಕ್ಷ ಸಂಘಟನೆ ಜೊತೆಗೆ ಉತ್ತರ ಕರ್ನಾಟಕದ ಕಡೆ ಪ್ರಬಲ ನಾಯಕನಾಗಿ ಬೆಳೆಯಲಿ. ಹೇಗೂ ಹಾಸನದ ಕಡೆ ಪಕ್ಷ ಸಂಘಟನೆ ನೋಡಿಕೊಳ್ಳಲು ರೇವಣ್ಣ ಇದಾರೆ. ಹಾಸನದ ಹೊರಗೂ ಪ್ರಜ್ವಲ್ ಬೆಳೆಯಲಿ‌ ಎಚ್ ಡಿ ರೇವಣ್ಣರಿಗೆ ದೇವೇಗೌಡ  ಸಲಹೆ ನೀಡಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!