ಉತ್ತರ ಕರ್ನಾಟಕದಲ್ಲಿ JDS ಪಕ್ಷ 'ಪ್ರಜ್ವಲಿ'ಸಲು ದೇವೇಗೌಡ್ರ ಪ್ಲ್ಯಾನ್

ಉತ್ತರ ಕರ್ನಾಟಕದಲ್ಲಿ JDS ಪಕ್ಷ 'ಪ್ರಜ್ವಲಿ'ಸಲು ದೇವೇಗೌಡ್ರ ಪ್ಲ್ಯಾನ್

Published : Feb 28, 2021, 10:28 AM ISTUpdated : Feb 28, 2021, 10:31 AM IST

ಉತ್ತರ ಕರ್ನಾಟಕ ಕಡೆ JDS ಪಕ್ಷ ಸಂಘಟನೆಗೆ ಪ್ರಜ್ವಲ್  ರೇವಣ್ಣನನ್ನು ಪ್ರಭಾವಿ ನಾಯಕನಾಗಿ ರೂಪಿಸಲು ದೇವೇಗೌಡ್ರು ಪ್ಲ್ಯಾನ್ ಮಾಡಿದ್ದಾರೆ. ದೇವೇಗೌಡರ ಸಲಹೆಯ ಮೇರೆಗೆ ಪ್ರಜ್ವಲ್  ಉತ್ತರ ಕರ್ನಾಟಕದ ಕಡೆ ಪ್ರವಾಸಕ್ಕೆ ರೆಡಿಯಾಗಿದ್ದಾರೆ. 
 

ಬೆಂಗಳೂರು (ಫೆ. 28): ಉತ್ತರ ಕರ್ನಾಟಕ ಕಡೆ JDS ಪಕ್ಷ ಸಂಘಟನೆಗೆ ಪ್ರಜ್ವಲ್  ರೇವಣ್ಣನನ್ನು ಪ್ರಭಾವಿ ನಾಯಕನಾಗಿ ರೂಪಿಸಲು ದೇವೇಗೌಡ್ರು ಪ್ಲ್ಯಾನ್ ಮಾಡಿದ್ದಾರೆ. ದೇವೇಗೌಡರ ಸಲಹೆಯ ಮೇರೆಗೆ ಪ್ರಜ್ವಲ್  ಉತ್ತರ ಕರ್ನಾಟಕದ ಕಡೆ ಪ್ರವಾಸಕ್ಕೆ ರೆಡಿಯಾಗಿದ್ದಾರೆ. 

ಪ್ರಜ್ವಲ್ ರೇವಣ್ಣ ಉತ್ತರ ಕರ್ನಾಟಕದ ಕಡೆ ಗಮನ ಹರಿಸಲಿ. ಪ್ರಜ್ವಲ್ ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗುವುದು ಬೇಡ. ಈ ಹಿಂದೆ ಕೂಡಾ ಹುಣಸೂರು, ಆರ್ ಆರ್ ನಗರಗಳಲ್ಲಿ ಪ್ರಜ್ವಲ್ ಹಿಂದೆ ಕಾರ್ಯಕರ್ತರ ಪಡೆ ಇತ್ತು. ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಸಮರ್ಥ ನಾಯಕನಾಗುವ ಸಾಮರ್ಥ್ಯ ಪ್ರಜ್ವಲ್ ಗಿದೆ. ಪಕ್ಷ ಸಂಘಟನೆ ಜೊತೆಗೆ ಉತ್ತರ ಕರ್ನಾಟಕದ ಕಡೆ ಪ್ರಬಲ ನಾಯಕನಾಗಿ ಬೆಳೆಯಲಿ. ಹೇಗೂ ಹಾಸನದ ಕಡೆ ಪಕ್ಷ ಸಂಘಟನೆ ನೋಡಿಕೊಳ್ಳಲು ರೇವಣ್ಣ ಇದಾರೆ. ಹಾಸನದ ಹೊರಗೂ ಪ್ರಜ್ವಲ್ ಬೆಳೆಯಲಿ‌ ಎಚ್ ಡಿ ರೇವಣ್ಣರಿಗೆ ದೇವೇಗೌಡ  ಸಲಹೆ ನೀಡಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!