ಉತ್ತರ ಕರ್ನಾಟಕದಲ್ಲಿ JDS ಪಕ್ಷ 'ಪ್ರಜ್ವಲಿ'ಸಲು ದೇವೇಗೌಡ್ರ ಪ್ಲ್ಯಾನ್

ಉತ್ತರ ಕರ್ನಾಟಕದಲ್ಲಿ JDS ಪಕ್ಷ 'ಪ್ರಜ್ವಲಿ'ಸಲು ದೇವೇಗೌಡ್ರ ಪ್ಲ್ಯಾನ್

Published : Feb 28, 2021, 10:28 AM ISTUpdated : Feb 28, 2021, 10:31 AM IST

ಉತ್ತರ ಕರ್ನಾಟಕ ಕಡೆ JDS ಪಕ್ಷ ಸಂಘಟನೆಗೆ ಪ್ರಜ್ವಲ್  ರೇವಣ್ಣನನ್ನು ಪ್ರಭಾವಿ ನಾಯಕನಾಗಿ ರೂಪಿಸಲು ದೇವೇಗೌಡ್ರು ಪ್ಲ್ಯಾನ್ ಮಾಡಿದ್ದಾರೆ. ದೇವೇಗೌಡರ ಸಲಹೆಯ ಮೇರೆಗೆ ಪ್ರಜ್ವಲ್  ಉತ್ತರ ಕರ್ನಾಟಕದ ಕಡೆ ಪ್ರವಾಸಕ್ಕೆ ರೆಡಿಯಾಗಿದ್ದಾರೆ. 
 

ಬೆಂಗಳೂರು (ಫೆ. 28): ಉತ್ತರ ಕರ್ನಾಟಕ ಕಡೆ JDS ಪಕ್ಷ ಸಂಘಟನೆಗೆ ಪ್ರಜ್ವಲ್  ರೇವಣ್ಣನನ್ನು ಪ್ರಭಾವಿ ನಾಯಕನಾಗಿ ರೂಪಿಸಲು ದೇವೇಗೌಡ್ರು ಪ್ಲ್ಯಾನ್ ಮಾಡಿದ್ದಾರೆ. ದೇವೇಗೌಡರ ಸಲಹೆಯ ಮೇರೆಗೆ ಪ್ರಜ್ವಲ್  ಉತ್ತರ ಕರ್ನಾಟಕದ ಕಡೆ ಪ್ರವಾಸಕ್ಕೆ ರೆಡಿಯಾಗಿದ್ದಾರೆ. 

ಪ್ರಜ್ವಲ್ ರೇವಣ್ಣ ಉತ್ತರ ಕರ್ನಾಟಕದ ಕಡೆ ಗಮನ ಹರಿಸಲಿ. ಪ್ರಜ್ವಲ್ ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗುವುದು ಬೇಡ. ಈ ಹಿಂದೆ ಕೂಡಾ ಹುಣಸೂರು, ಆರ್ ಆರ್ ನಗರಗಳಲ್ಲಿ ಪ್ರಜ್ವಲ್ ಹಿಂದೆ ಕಾರ್ಯಕರ್ತರ ಪಡೆ ಇತ್ತು. ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಸಮರ್ಥ ನಾಯಕನಾಗುವ ಸಾಮರ್ಥ್ಯ ಪ್ರಜ್ವಲ್ ಗಿದೆ. ಪಕ್ಷ ಸಂಘಟನೆ ಜೊತೆಗೆ ಉತ್ತರ ಕರ್ನಾಟಕದ ಕಡೆ ಪ್ರಬಲ ನಾಯಕನಾಗಿ ಬೆಳೆಯಲಿ. ಹೇಗೂ ಹಾಸನದ ಕಡೆ ಪಕ್ಷ ಸಂಘಟನೆ ನೋಡಿಕೊಳ್ಳಲು ರೇವಣ್ಣ ಇದಾರೆ. ಹಾಸನದ ಹೊರಗೂ ಪ್ರಜ್ವಲ್ ಬೆಳೆಯಲಿ‌ ಎಚ್ ಡಿ ರೇವಣ್ಣರಿಗೆ ದೇವೇಗೌಡ  ಸಲಹೆ ನೀಡಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?