ಉತ್ತರ ಕರ್ನಾಟಕದಲ್ಲಿ JDS ಪಕ್ಷ 'ಪ್ರಜ್ವಲಿ'ಸಲು ದೇವೇಗೌಡ್ರ ಪ್ಲ್ಯಾನ್

ಉತ್ತರ ಕರ್ನಾಟಕದಲ್ಲಿ JDS ಪಕ್ಷ 'ಪ್ರಜ್ವಲಿ'ಸಲು ದೇವೇಗೌಡ್ರ ಪ್ಲ್ಯಾನ್

Published : Feb 28, 2021, 10:28 AM ISTUpdated : Feb 28, 2021, 10:31 AM IST

ಉತ್ತರ ಕರ್ನಾಟಕ ಕಡೆ JDS ಪಕ್ಷ ಸಂಘಟನೆಗೆ ಪ್ರಜ್ವಲ್  ರೇವಣ್ಣನನ್ನು ಪ್ರಭಾವಿ ನಾಯಕನಾಗಿ ರೂಪಿಸಲು ದೇವೇಗೌಡ್ರು ಪ್ಲ್ಯಾನ್ ಮಾಡಿದ್ದಾರೆ. ದೇವೇಗೌಡರ ಸಲಹೆಯ ಮೇರೆಗೆ ಪ್ರಜ್ವಲ್  ಉತ್ತರ ಕರ್ನಾಟಕದ ಕಡೆ ಪ್ರವಾಸಕ್ಕೆ ರೆಡಿಯಾಗಿದ್ದಾರೆ. 
 

ಬೆಂಗಳೂರು (ಫೆ. 28): ಉತ್ತರ ಕರ್ನಾಟಕ ಕಡೆ JDS ಪಕ್ಷ ಸಂಘಟನೆಗೆ ಪ್ರಜ್ವಲ್  ರೇವಣ್ಣನನ್ನು ಪ್ರಭಾವಿ ನಾಯಕನಾಗಿ ರೂಪಿಸಲು ದೇವೇಗೌಡ್ರು ಪ್ಲ್ಯಾನ್ ಮಾಡಿದ್ದಾರೆ. ದೇವೇಗೌಡರ ಸಲಹೆಯ ಮೇರೆಗೆ ಪ್ರಜ್ವಲ್  ಉತ್ತರ ಕರ್ನಾಟಕದ ಕಡೆ ಪ್ರವಾಸಕ್ಕೆ ರೆಡಿಯಾಗಿದ್ದಾರೆ. 

ಪ್ರಜ್ವಲ್ ರೇವಣ್ಣ ಉತ್ತರ ಕರ್ನಾಟಕದ ಕಡೆ ಗಮನ ಹರಿಸಲಿ. ಪ್ರಜ್ವಲ್ ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗುವುದು ಬೇಡ. ಈ ಹಿಂದೆ ಕೂಡಾ ಹುಣಸೂರು, ಆರ್ ಆರ್ ನಗರಗಳಲ್ಲಿ ಪ್ರಜ್ವಲ್ ಹಿಂದೆ ಕಾರ್ಯಕರ್ತರ ಪಡೆ ಇತ್ತು. ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಸಮರ್ಥ ನಾಯಕನಾಗುವ ಸಾಮರ್ಥ್ಯ ಪ್ರಜ್ವಲ್ ಗಿದೆ. ಪಕ್ಷ ಸಂಘಟನೆ ಜೊತೆಗೆ ಉತ್ತರ ಕರ್ನಾಟಕದ ಕಡೆ ಪ್ರಬಲ ನಾಯಕನಾಗಿ ಬೆಳೆಯಲಿ. ಹೇಗೂ ಹಾಸನದ ಕಡೆ ಪಕ್ಷ ಸಂಘಟನೆ ನೋಡಿಕೊಳ್ಳಲು ರೇವಣ್ಣ ಇದಾರೆ. ಹಾಸನದ ಹೊರಗೂ ಪ್ರಜ್ವಲ್ ಬೆಳೆಯಲಿ‌ ಎಚ್ ಡಿ ರೇವಣ್ಣರಿಗೆ ದೇವೇಗೌಡ  ಸಲಹೆ ನೀಡಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!