ದೇವೇಗೌಡ್ರ ಮಧ್ಯಸ್ಥಿಕೆಯಿಂದಲೂ ಬಗೆಹರಿಯದ ಹಾಸನ ಟಿಕೆಟ್ ಕಚ್ಚಾಟ!

ದೇವೇಗೌಡ್ರ ಮಧ್ಯಸ್ಥಿಕೆಯಿಂದಲೂ ಬಗೆಹರಿಯದ ಹಾಸನ ಟಿಕೆಟ್ ಕಚ್ಚಾಟ!

Published : Apr 03, 2023, 10:36 PM IST

ಹಾಸನ ಜೆಡಿಎಸ್ ಟಿಕೆಟ್ ಫೈನಲ್ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್‌ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ದೇವೇಗೌಡ ಅವರ ಬಳಿ ಬಂದು ಮಾತನಾಡಿದರೂ ಸಮಸ್ಯೆ ಬಗೆಹರಿದಿಲ್ಲ.

ಬೆಂಗಳೂರು (ಏ.3):  ಹಾಸನ ಜೆಡಿಎಸ್ ಟಿಕೆಟ್ ಫೈನಲ್ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್‌ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣಗೆ ಟಿಕೆಟ್ ಸಿಗೋದು ಡೌಟು. ಮಾತುಕತೆಗಾಗಿ ದೇವೇಗೌಡರ ಮನೆಗೆ ಆಗಮಿಸಿದ್ದ ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಅಸಮಾಧಾನದಿಂದಲೇ ಮನೆಯಿಂದ ಹೊರ ಬಂದಿದ್ದಾರೆ. ಹಾಸನ ಟಿಕೆಟ್ ಕೊಡಲೇ ಬೇಕು ಎಂದು ರೇವಣ್ಣ ದಂಪತಿ ಮಾತುಕತೆಯಲ್ಲಿ ಪಟ್ಟು ಹಿಡಿದಿದ್ದರು. ಆದರೆ ದೇವೇಗೌಡ ಇವರ ಮಾತಿಗೆ ಸೊಪ್ಪು ಹಾಕಿಲ್ಲ. ಎಂ ಎಲ್ ಸಿ ಮಾಡುವುದಾಗಿ ದೇವೇಗೌಡರು ಭರವಸೆ ನೀಡಿದರೂ. ಅದರ ಅವಶ್ಯಕತೆ ನಮಗಿಲ್ಲ ಎಂದ ಭವಾನಿ ರೇವಣ್ಣ ಹೇಳಿದ್ದಾರೆನ್ನಲಾಗಿದೆ. ಅಂತೂ ಇಂತೂ ಹಾಸನ ಟಿಕೆಟ್ ಹಂಚಿಕೆ ಮಾತ್ರ ಇನ್ನು ಕೂಡ ಕಗ್ಗಂಟಾಗಿಯೇ ಇದೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more