ದೇವೇಗೌಡ್ರ ಮಧ್ಯಸ್ಥಿಕೆಯಿಂದಲೂ ಬಗೆಹರಿಯದ ಹಾಸನ ಟಿಕೆಟ್ ಕಚ್ಚಾಟ!

ದೇವೇಗೌಡ್ರ ಮಧ್ಯಸ್ಥಿಕೆಯಿಂದಲೂ ಬಗೆಹರಿಯದ ಹಾಸನ ಟಿಕೆಟ್ ಕಚ್ಚಾಟ!

Published : Apr 03, 2023, 10:36 PM IST

ಹಾಸನ ಜೆಡಿಎಸ್ ಟಿಕೆಟ್ ಫೈನಲ್ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್‌ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ದೇವೇಗೌಡ ಅವರ ಬಳಿ ಬಂದು ಮಾತನಾಡಿದರೂ ಸಮಸ್ಯೆ ಬಗೆಹರಿದಿಲ್ಲ.

ಬೆಂಗಳೂರು (ಏ.3):  ಹಾಸನ ಜೆಡಿಎಸ್ ಟಿಕೆಟ್ ಫೈನಲ್ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್‌ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣಗೆ ಟಿಕೆಟ್ ಸಿಗೋದು ಡೌಟು. ಮಾತುಕತೆಗಾಗಿ ದೇವೇಗೌಡರ ಮನೆಗೆ ಆಗಮಿಸಿದ್ದ ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಅಸಮಾಧಾನದಿಂದಲೇ ಮನೆಯಿಂದ ಹೊರ ಬಂದಿದ್ದಾರೆ. ಹಾಸನ ಟಿಕೆಟ್ ಕೊಡಲೇ ಬೇಕು ಎಂದು ರೇವಣ್ಣ ದಂಪತಿ ಮಾತುಕತೆಯಲ್ಲಿ ಪಟ್ಟು ಹಿಡಿದಿದ್ದರು. ಆದರೆ ದೇವೇಗೌಡ ಇವರ ಮಾತಿಗೆ ಸೊಪ್ಪು ಹಾಕಿಲ್ಲ. ಎಂ ಎಲ್ ಸಿ ಮಾಡುವುದಾಗಿ ದೇವೇಗೌಡರು ಭರವಸೆ ನೀಡಿದರೂ. ಅದರ ಅವಶ್ಯಕತೆ ನಮಗಿಲ್ಲ ಎಂದ ಭವಾನಿ ರೇವಣ್ಣ ಹೇಳಿದ್ದಾರೆನ್ನಲಾಗಿದೆ. ಅಂತೂ ಇಂತೂ ಹಾಸನ ಟಿಕೆಟ್ ಹಂಚಿಕೆ ಮಾತ್ರ ಇನ್ನು ಕೂಡ ಕಗ್ಗಂಟಾಗಿಯೇ ಇದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more