ದೇವೇಗೌಡ್ರ ಮಧ್ಯಸ್ಥಿಕೆಯಿಂದಲೂ ಬಗೆಹರಿಯದ ಹಾಸನ ಟಿಕೆಟ್ ಕಚ್ಚಾಟ!

ದೇವೇಗೌಡ್ರ ಮಧ್ಯಸ್ಥಿಕೆಯಿಂದಲೂ ಬಗೆಹರಿಯದ ಹಾಸನ ಟಿಕೆಟ್ ಕಚ್ಚಾಟ!

Published : Apr 03, 2023, 10:36 PM IST

ಹಾಸನ ಜೆಡಿಎಸ್ ಟಿಕೆಟ್ ಫೈನಲ್ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್‌ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ದೇವೇಗೌಡ ಅವರ ಬಳಿ ಬಂದು ಮಾತನಾಡಿದರೂ ಸಮಸ್ಯೆ ಬಗೆಹರಿದಿಲ್ಲ.

ಬೆಂಗಳೂರು (ಏ.3):  ಹಾಸನ ಜೆಡಿಎಸ್ ಟಿಕೆಟ್ ಫೈನಲ್ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್‌ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣಗೆ ಟಿಕೆಟ್ ಸಿಗೋದು ಡೌಟು. ಮಾತುಕತೆಗಾಗಿ ದೇವೇಗೌಡರ ಮನೆಗೆ ಆಗಮಿಸಿದ್ದ ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಅಸಮಾಧಾನದಿಂದಲೇ ಮನೆಯಿಂದ ಹೊರ ಬಂದಿದ್ದಾರೆ. ಹಾಸನ ಟಿಕೆಟ್ ಕೊಡಲೇ ಬೇಕು ಎಂದು ರೇವಣ್ಣ ದಂಪತಿ ಮಾತುಕತೆಯಲ್ಲಿ ಪಟ್ಟು ಹಿಡಿದಿದ್ದರು. ಆದರೆ ದೇವೇಗೌಡ ಇವರ ಮಾತಿಗೆ ಸೊಪ್ಪು ಹಾಕಿಲ್ಲ. ಎಂ ಎಲ್ ಸಿ ಮಾಡುವುದಾಗಿ ದೇವೇಗೌಡರು ಭರವಸೆ ನೀಡಿದರೂ. ಅದರ ಅವಶ್ಯಕತೆ ನಮಗಿಲ್ಲ ಎಂದ ಭವಾನಿ ರೇವಣ್ಣ ಹೇಳಿದ್ದಾರೆನ್ನಲಾಗಿದೆ. ಅಂತೂ ಇಂತೂ ಹಾಸನ ಟಿಕೆಟ್ ಹಂಚಿಕೆ ಮಾತ್ರ ಇನ್ನು ಕೂಡ ಕಗ್ಗಂಟಾಗಿಯೇ ಇದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more