ದೇವೇಗೌಡ್ರ ಮಧ್ಯಸ್ಥಿಕೆಯಿಂದಲೂ ಬಗೆಹರಿಯದ ಹಾಸನ ಟಿಕೆಟ್ ಕಚ್ಚಾಟ!

ದೇವೇಗೌಡ್ರ ಮಧ್ಯಸ್ಥಿಕೆಯಿಂದಲೂ ಬಗೆಹರಿಯದ ಹಾಸನ ಟಿಕೆಟ್ ಕಚ್ಚಾಟ!

Published : Apr 03, 2023, 10:36 PM IST

ಹಾಸನ ಜೆಡಿಎಸ್ ಟಿಕೆಟ್ ಫೈನಲ್ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್‌ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ದೇವೇಗೌಡ ಅವರ ಬಳಿ ಬಂದು ಮಾತನಾಡಿದರೂ ಸಮಸ್ಯೆ ಬಗೆಹರಿದಿಲ್ಲ.

ಬೆಂಗಳೂರು (ಏ.3):  ಹಾಸನ ಜೆಡಿಎಸ್ ಟಿಕೆಟ್ ಫೈನಲ್ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್‌ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣಗೆ ಟಿಕೆಟ್ ಸಿಗೋದು ಡೌಟು. ಮಾತುಕತೆಗಾಗಿ ದೇವೇಗೌಡರ ಮನೆಗೆ ಆಗಮಿಸಿದ್ದ ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಅಸಮಾಧಾನದಿಂದಲೇ ಮನೆಯಿಂದ ಹೊರ ಬಂದಿದ್ದಾರೆ. ಹಾಸನ ಟಿಕೆಟ್ ಕೊಡಲೇ ಬೇಕು ಎಂದು ರೇವಣ್ಣ ದಂಪತಿ ಮಾತುಕತೆಯಲ್ಲಿ ಪಟ್ಟು ಹಿಡಿದಿದ್ದರು. ಆದರೆ ದೇವೇಗೌಡ ಇವರ ಮಾತಿಗೆ ಸೊಪ್ಪು ಹಾಕಿಲ್ಲ. ಎಂ ಎಲ್ ಸಿ ಮಾಡುವುದಾಗಿ ದೇವೇಗೌಡರು ಭರವಸೆ ನೀಡಿದರೂ. ಅದರ ಅವಶ್ಯಕತೆ ನಮಗಿಲ್ಲ ಎಂದ ಭವಾನಿ ರೇವಣ್ಣ ಹೇಳಿದ್ದಾರೆನ್ನಲಾಗಿದೆ. ಅಂತೂ ಇಂತೂ ಹಾಸನ ಟಿಕೆಟ್ ಹಂಚಿಕೆ ಮಾತ್ರ ಇನ್ನು ಕೂಡ ಕಗ್ಗಂಟಾಗಿಯೇ ಇದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more