ದೇವೇಗೌಡ್ರ ಮಧ್ಯಸ್ಥಿಕೆಯಿಂದಲೂ ಬಗೆಹರಿಯದ ಹಾಸನ ಟಿಕೆಟ್ ಕಚ್ಚಾಟ!

ದೇವೇಗೌಡ್ರ ಮಧ್ಯಸ್ಥಿಕೆಯಿಂದಲೂ ಬಗೆಹರಿಯದ ಹಾಸನ ಟಿಕೆಟ್ ಕಚ್ಚಾಟ!

Published : Apr 03, 2023, 10:36 PM IST

ಹಾಸನ ಜೆಡಿಎಸ್ ಟಿಕೆಟ್ ಫೈನಲ್ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್‌ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ದೇವೇಗೌಡ ಅವರ ಬಳಿ ಬಂದು ಮಾತನಾಡಿದರೂ ಸಮಸ್ಯೆ ಬಗೆಹರಿದಿಲ್ಲ.

ಬೆಂಗಳೂರು (ಏ.3):  ಹಾಸನ ಜೆಡಿಎಸ್ ಟಿಕೆಟ್ ಫೈನಲ್ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್‌ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣಗೆ ಟಿಕೆಟ್ ಸಿಗೋದು ಡೌಟು. ಮಾತುಕತೆಗಾಗಿ ದೇವೇಗೌಡರ ಮನೆಗೆ ಆಗಮಿಸಿದ್ದ ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಅಸಮಾಧಾನದಿಂದಲೇ ಮನೆಯಿಂದ ಹೊರ ಬಂದಿದ್ದಾರೆ. ಹಾಸನ ಟಿಕೆಟ್ ಕೊಡಲೇ ಬೇಕು ಎಂದು ರೇವಣ್ಣ ದಂಪತಿ ಮಾತುಕತೆಯಲ್ಲಿ ಪಟ್ಟು ಹಿಡಿದಿದ್ದರು. ಆದರೆ ದೇವೇಗೌಡ ಇವರ ಮಾತಿಗೆ ಸೊಪ್ಪು ಹಾಕಿಲ್ಲ. ಎಂ ಎಲ್ ಸಿ ಮಾಡುವುದಾಗಿ ದೇವೇಗೌಡರು ಭರವಸೆ ನೀಡಿದರೂ. ಅದರ ಅವಶ್ಯಕತೆ ನಮಗಿಲ್ಲ ಎಂದ ಭವಾನಿ ರೇವಣ್ಣ ಹೇಳಿದ್ದಾರೆನ್ನಲಾಗಿದೆ. ಅಂತೂ ಇಂತೂ ಹಾಸನ ಟಿಕೆಟ್ ಹಂಚಿಕೆ ಮಾತ್ರ ಇನ್ನು ಕೂಡ ಕಗ್ಗಂಟಾಗಿಯೇ ಇದೆ.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more