ಶಿವಮೊಗ್ಗದಲ್ಲಿ ಶುರುವಾಗಿದ್ಯಾ ದ್ವೇಷ ರಾಜಕಾರಣ? : ಸರ್ಕಾರದ ಟಾರ್ಗೆಟ್ ಆದ್ರಾ ಬಿಜೆಪಿ ಕಾರ್ಯಕರ್ತರು !

ಶಿವಮೊಗ್ಗದಲ್ಲಿ ಶುರುವಾಗಿದ್ಯಾ ದ್ವೇಷ ರಾಜಕಾರಣ? : ಸರ್ಕಾರದ ಟಾರ್ಗೆಟ್ ಆದ್ರಾ ಬಿಜೆಪಿ ಕಾರ್ಯಕರ್ತರು !

Published : Aug 05, 2023, 11:47 AM IST

ಶಿವಮೊಗ್ಗದಲ್ಲಿ ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
 

ಶಿವಮೊಗ್ಗ: ಸಚಿವ ಮಧುಬಂಗಾರಪ್ಪ ವಿರುದ್ಧ ಪ್ರತಿಭಟಿಸಿದ್ದ(Protest) ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಕಾಂಗ್ರೆಸ್‌ (Congress) ಸರ್ಕಾರ ಬಿಜೆಪಿ(BJP) ಮುಖಂಡರು, ಕಾರ್ಯಕರ್ತರನ್ನು ಟಾರ್ಗೆಟ್‌ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಸಚಿವರ ವಿರುದ್ಧ ಪ್ರತಿಭಟಿಸಿದ್ದ ಕಾರ್ಯಕರ್ತರ ವಿರುದ್ಧ ಕೇಸ್‌(Case) ಹಾಕಲಾಗಿದೆ. ಆದ್ರೆ ಕುವೆಂಪು ವಿವಿ ಘಟಿಕೋತ್ಸವದಲ್ಲಿ ಪ್ರತಿಭಟಿಸಿದ್ದ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಮಾತ್ರ ಬಂಧಿಸಿಲ್ಲ. ಇನ್ನೂ ಕ್ರಮ ಕೈಗೊಳ್ಳುವಲ್ಲಿ ಪೊಲೀಸರು ತಾರತಮ್ಯ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜು.26 ರಂದು ಸಚಿವ ಮಧುಬಂಗಾರಪ್ಪ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿ, ಕಪ್ಪು ಪಟ್ಟಿ ಪ್ರದರ್ಶಿಸಿದ್ದರು. 

ಇದನ್ನೂ ವೀಕ್ಷಿಸಿ:  ಕೇರಳ ಪೊಲೀಸರಿಂದ ಕರ್ನಾಟಕ ಪೊಲೀಸರ ಬಂಧನ ಪ್ರಕರಣಕ್ಕೆ ಟ್ವಿಸ್ಟ್!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
Read more