ಕುಮಾರಸ್ವಾಮಿ ಕಾಲು ಕೆರೆದುಕೊಂಡು ಬರ್ತಾರೆ, ನಾನೇನು ಮಾಡ್ಲಿ? ಸಿದ್ದರಾಮಯ್ಯ

ಕುಮಾರಸ್ವಾಮಿ ಕಾಲು ಕೆರೆದುಕೊಂಡು ಬರ್ತಾರೆ, ನಾನೇನು ಮಾಡ್ಲಿ? ಸಿದ್ದರಾಮಯ್ಯ

Published : Oct 10, 2021, 04:15 PM IST

ಜೆಡಿಎಸ್ ಬಗ್ಗೆ ಮಾತನಾಡದಿದ್ದರೆ ಸಿದ್ದರಾಮಯ್ಯಗೆ ನಿದ್ದೆ ಬರಲ್ಲ ಎಂಬ ಎಚ್.ಡಿ.ಕೆ.ಟ್ವೀಟ್ ಗೆ ಮಂಡ್ಯದಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಜೆಡಿಎಸ್ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದೇನೆ. ಆದರೂ ಕುಮಾರಸ್ವಾಮಿಯೇ ಕಾಲು ಕೆದರಿಕೊಂಡು ಬರ್ತಿದ್ದಾರೆ ನಾನು ಏನು ಮಾಡಲಿ..? ಎಂದಿದ್ದಾರೆ.

ಮಂಡ್ಯ, (ಅ.09): ಎಚ್.ಡಿ.ಕುಮಾರಸ್ವಾಮಿ ಹಾಗೂ ದೇವೇಗೌಡರ ಬಗ್ಗೆ ಮಾತನಾಡುವುದನ್ನು ನಾನು ನಿಲ್ಲಿಸಿದ್ದೇನೆ. ಆದರೂ ನನ್ನ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಸಾರಾ : ಪ್ರಧಾನಿ ಮೋದಿ ವಿಶ್‌ಗೂ ಸಮರ್ಥನೆ

ಜೆಡಿಎಸ್ ಬಗ್ಗೆ ಮಾತನಾಡದಿದ್ದರೆ ಸಿದ್ದರಾಮಯ್ಯಗೆ ನಿದ್ದೆ ಬರಲ್ಲ ಎಂಬ ಎಚ್.ಡಿ.ಕೆ.ಟ್ವೀಟ್ ಗೆ ಮಂಡ್ಯದಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಜೆಡಿಎಸ್ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದೇನೆ. ಆದರೂ ಕುಮಾರಸ್ವಾಮಿಯೇ ಕಾಲು ಕೆದರಿಕೊಂಡು ಬರ್ತಿದ್ದಾರೆ ನಾನು ಏನು ಮಾಡಲಿ..? ಕುಮಾರಸ್ವಾಮಿಯವರ ಹೇಳಿಕೆಯನ್ನು ನಿರ್ಲಕ್ಷ ಮಾಡಿದ್ದೇನೆ. ಅವರು ಟೀಕೆ ಮಾಡಿದ್ರೆ ಮಾಡಲಿ ಎಂದರು.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!