ಕುಮಾರಸ್ವಾಮಿ ಕಾಲು ಕೆರೆದುಕೊಂಡು ಬರ್ತಾರೆ, ನಾನೇನು ಮಾಡ್ಲಿ? ಸಿದ್ದರಾಮಯ್ಯ

ಕುಮಾರಸ್ವಾಮಿ ಕಾಲು ಕೆರೆದುಕೊಂಡು ಬರ್ತಾರೆ, ನಾನೇನು ಮಾಡ್ಲಿ? ಸಿದ್ದರಾಮಯ್ಯ

Published : Oct 10, 2021, 04:15 PM IST

ಜೆಡಿಎಸ್ ಬಗ್ಗೆ ಮಾತನಾಡದಿದ್ದರೆ ಸಿದ್ದರಾಮಯ್ಯಗೆ ನಿದ್ದೆ ಬರಲ್ಲ ಎಂಬ ಎಚ್.ಡಿ.ಕೆ.ಟ್ವೀಟ್ ಗೆ ಮಂಡ್ಯದಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಜೆಡಿಎಸ್ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದೇನೆ. ಆದರೂ ಕುಮಾರಸ್ವಾಮಿಯೇ ಕಾಲು ಕೆದರಿಕೊಂಡು ಬರ್ತಿದ್ದಾರೆ ನಾನು ಏನು ಮಾಡಲಿ..? ಎಂದಿದ್ದಾರೆ.

ಮಂಡ್ಯ, (ಅ.09): ಎಚ್.ಡಿ.ಕುಮಾರಸ್ವಾಮಿ ಹಾಗೂ ದೇವೇಗೌಡರ ಬಗ್ಗೆ ಮಾತನಾಡುವುದನ್ನು ನಾನು ನಿಲ್ಲಿಸಿದ್ದೇನೆ. ಆದರೂ ನನ್ನ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಸಾರಾ : ಪ್ರಧಾನಿ ಮೋದಿ ವಿಶ್‌ಗೂ ಸಮರ್ಥನೆ

ಜೆಡಿಎಸ್ ಬಗ್ಗೆ ಮಾತನಾಡದಿದ್ದರೆ ಸಿದ್ದರಾಮಯ್ಯಗೆ ನಿದ್ದೆ ಬರಲ್ಲ ಎಂಬ ಎಚ್.ಡಿ.ಕೆ.ಟ್ವೀಟ್ ಗೆ ಮಂಡ್ಯದಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಜೆಡಿಎಸ್ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದೇನೆ. ಆದರೂ ಕುಮಾರಸ್ವಾಮಿಯೇ ಕಾಲು ಕೆದರಿಕೊಂಡು ಬರ್ತಿದ್ದಾರೆ ನಾನು ಏನು ಮಾಡಲಿ..? ಕುಮಾರಸ್ವಾಮಿಯವರ ಹೇಳಿಕೆಯನ್ನು ನಿರ್ಲಕ್ಷ ಮಾಡಿದ್ದೇನೆ. ಅವರು ಟೀಕೆ ಮಾಡಿದ್ರೆ ಮಾಡಲಿ ಎಂದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!