ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಭಾರೀ ಡಿಮ್ಯಾಂಡ್: ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನದ ಮೇಲೆ ಕಣ್ಣು!

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಭಾರೀ ಡಿಮ್ಯಾಂಡ್: ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನದ ಮೇಲೆ ಕಣ್ಣು!

Published : Jun 19, 2024, 09:48 AM ISTUpdated : Jun 19, 2024, 09:49 AM IST

ಪರಿಶಿಷ್ಟ ಇಲಾಖೆ ನಮಗೆ ಕೊಡಿ ಎಂದು ಮಹದೇವಪ್ಪ ಮನವಿ
ಸಮಾಜ ಕಲ್ಯಾಣ ಇಲಾಖೆ ಸಚಿವರಿಂದ ಸಿದ್ದರಾಮಯ್ಯಗೆ ಮನವಿ
ನಾವು ನಿರ್ವಹಣೆ ಮಾಡ್ತೀವಿ ನಮಗೆ ಕೊಡಿ ಎಂದು ಸಿಎಂಗೆ ಲೇಟರ್

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ(Scheduled Tribes Welfare Department) ಭಾರೀ ಡಿಮ್ಯಾಂಡ್‌ ಶುರುವಾಗಿದ್ದು, ಹಲವರು ಶಾಸಕರು ನಾಗೇಂದ್ರ(B Nagendra) ರಾಜೀನಾಮೆಯಿಂದ ತೆರವಾದ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಅಲ್ಲದೇ ಪರಿಶಿಷ್ಟ ಇಲಾಖೆ ನಮಗೆ ಕೊಡಿ ಎಂದು ಸಚಿವ ಮಹದೇವಪ್ಪ(HC Mahadevappa) ಮನವಿ ಮಾಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ(Social Welfare Department) ಸಚಿವರಿಂದ ಸಿದ್ದರಾಮಯ್ಯಗೆ ಮನವಿ ಮಾಡಲಾಗಿದೆ. ನಾವು ನಿರ್ವಹಣೆ ಮಾಡ್ತೀವಿ ನಮಗೆ ಕೊಡಿ ಎಂದು ಸಿಎಂಗೆ ಲೇಟರ್ ಬರೆಯಲಾಗಿದೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಅಕ್ರಮ ಹಣ ವರ್ಗಾವಣೆ ಆಗಿತ್ತು. ಹಣ ವರ್ಗಾವಣೆ ದಂಧೆ(Money transfer scam) ಹಿನ್ನೆಲೆ ನಾಗೇಂದ್ರ ರಾಜೀನಾಮೆ ನೀಡಿದ್ದರು. ಸಿದ್ದರಾಮಯ್ಯ ಸುಪರ್ದಿಯಲ್ಲಿ ಇರುವ ಪರಿಶಿಷ್ಠ ಪಂಗಡ ಇಲಾಖೆ. ಈ ಹಿಂದೆ ಸಮಾಜ ಕಲ್ಯಾಣ ಇಲಾಖೆ ಜೊತೆಗೆ ಇದೇ ಇಲಾಖೆ ಇತ್ತು. ಬಿಜೆಪಿ ಸರ್ಕಾರ ಎರಡನ್ನೂ ಪ್ರತ್ಯೇಕಗೊಳಿಸಿ ಇಲಾಖೆ ಮಾಡ್ತು. ಇದ್ರಿಂದ SCSP-TSP ಅನುದಾನ ಹಂಚಿಕೆ ಸಾಕಷ್ಟು ಗೊಂದಲ ಆಗ್ತಿದೆ. ಈ ಎಲ್ಲ ಅಂಶಗಳ ಉಲ್ಲೇಖಿಸಿ ಸಚಿವ ಮಹದೇವಪ್ಪ ಸಿಎಂಗೆ ಮನವಿ ಮಾಡಿದ್ದಾರೆ. ಇದೇ ಖಾತೆ ಮೇಲೆ ಸಚಿವ ಶಿವರಾಜ್ ತಂಗಡಗಿ ಕಣ್ಣಿಟ್ಟಿದ್ದು, ಇಬ್ಬರಲ್ಲಿ ಯಾರಿಗೆ ಪರಿಶಿಷ್ಟ ಪಂಗಡ ನಿಗಮ ಸಿಗುತ್ತೆ ಎಂಬುದೇ ಸಸ್ಪೆನ್ಸ್ ಆಗಿದೆ.

ಇದನ್ನೂ ವೀಕ್ಷಿಸಿ:  ಭರ್ಜರಿ ಪ್ರದರ್ಶನ ಕಾಣುತ್ತಿರುವ ಲವ್‌ ಲಿ ಸಿನಿಮಾ: ಎಲ್ಲೆಲ್ಲೂ ಥಿಯೇಟರ್‌ಗಳು ಹೌಸ್ ಫುಲ್‌ !

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more