ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಭಾರೀ ಡಿಮ್ಯಾಂಡ್: ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನದ ಮೇಲೆ ಕಣ್ಣು!

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಭಾರೀ ಡಿಮ್ಯಾಂಡ್: ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನದ ಮೇಲೆ ಕಣ್ಣು!

Published : Jun 19, 2024, 09:48 AM ISTUpdated : Jun 19, 2024, 09:49 AM IST

ಪರಿಶಿಷ್ಟ ಇಲಾಖೆ ನಮಗೆ ಕೊಡಿ ಎಂದು ಮಹದೇವಪ್ಪ ಮನವಿ
ಸಮಾಜ ಕಲ್ಯಾಣ ಇಲಾಖೆ ಸಚಿವರಿಂದ ಸಿದ್ದರಾಮಯ್ಯಗೆ ಮನವಿ
ನಾವು ನಿರ್ವಹಣೆ ಮಾಡ್ತೀವಿ ನಮಗೆ ಕೊಡಿ ಎಂದು ಸಿಎಂಗೆ ಲೇಟರ್

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ(Scheduled Tribes Welfare Department) ಭಾರೀ ಡಿಮ್ಯಾಂಡ್‌ ಶುರುವಾಗಿದ್ದು, ಹಲವರು ಶಾಸಕರು ನಾಗೇಂದ್ರ(B Nagendra) ರಾಜೀನಾಮೆಯಿಂದ ತೆರವಾದ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಅಲ್ಲದೇ ಪರಿಶಿಷ್ಟ ಇಲಾಖೆ ನಮಗೆ ಕೊಡಿ ಎಂದು ಸಚಿವ ಮಹದೇವಪ್ಪ(HC Mahadevappa) ಮನವಿ ಮಾಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ(Social Welfare Department) ಸಚಿವರಿಂದ ಸಿದ್ದರಾಮಯ್ಯಗೆ ಮನವಿ ಮಾಡಲಾಗಿದೆ. ನಾವು ನಿರ್ವಹಣೆ ಮಾಡ್ತೀವಿ ನಮಗೆ ಕೊಡಿ ಎಂದು ಸಿಎಂಗೆ ಲೇಟರ್ ಬರೆಯಲಾಗಿದೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಅಕ್ರಮ ಹಣ ವರ್ಗಾವಣೆ ಆಗಿತ್ತು. ಹಣ ವರ್ಗಾವಣೆ ದಂಧೆ(Money transfer scam) ಹಿನ್ನೆಲೆ ನಾಗೇಂದ್ರ ರಾಜೀನಾಮೆ ನೀಡಿದ್ದರು. ಸಿದ್ದರಾಮಯ್ಯ ಸುಪರ್ದಿಯಲ್ಲಿ ಇರುವ ಪರಿಶಿಷ್ಠ ಪಂಗಡ ಇಲಾಖೆ. ಈ ಹಿಂದೆ ಸಮಾಜ ಕಲ್ಯಾಣ ಇಲಾಖೆ ಜೊತೆಗೆ ಇದೇ ಇಲಾಖೆ ಇತ್ತು. ಬಿಜೆಪಿ ಸರ್ಕಾರ ಎರಡನ್ನೂ ಪ್ರತ್ಯೇಕಗೊಳಿಸಿ ಇಲಾಖೆ ಮಾಡ್ತು. ಇದ್ರಿಂದ SCSP-TSP ಅನುದಾನ ಹಂಚಿಕೆ ಸಾಕಷ್ಟು ಗೊಂದಲ ಆಗ್ತಿದೆ. ಈ ಎಲ್ಲ ಅಂಶಗಳ ಉಲ್ಲೇಖಿಸಿ ಸಚಿವ ಮಹದೇವಪ್ಪ ಸಿಎಂಗೆ ಮನವಿ ಮಾಡಿದ್ದಾರೆ. ಇದೇ ಖಾತೆ ಮೇಲೆ ಸಚಿವ ಶಿವರಾಜ್ ತಂಗಡಗಿ ಕಣ್ಣಿಟ್ಟಿದ್ದು, ಇಬ್ಬರಲ್ಲಿ ಯಾರಿಗೆ ಪರಿಶಿಷ್ಟ ಪಂಗಡ ನಿಗಮ ಸಿಗುತ್ತೆ ಎಂಬುದೇ ಸಸ್ಪೆನ್ಸ್ ಆಗಿದೆ.

ಇದನ್ನೂ ವೀಕ್ಷಿಸಿ:  ಭರ್ಜರಿ ಪ್ರದರ್ಶನ ಕಾಣುತ್ತಿರುವ ಲವ್‌ ಲಿ ಸಿನಿಮಾ: ಎಲ್ಲೆಲ್ಲೂ ಥಿಯೇಟರ್‌ಗಳು ಹೌಸ್ ಫುಲ್‌ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more