ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಭಾರೀ ಡಿಮ್ಯಾಂಡ್: ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನದ ಮೇಲೆ ಕಣ್ಣು!

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಭಾರೀ ಡಿಮ್ಯಾಂಡ್: ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನದ ಮೇಲೆ ಕಣ್ಣು!

Published : Jun 19, 2024, 09:48 AM ISTUpdated : Jun 19, 2024, 09:49 AM IST

ಪರಿಶಿಷ್ಟ ಇಲಾಖೆ ನಮಗೆ ಕೊಡಿ ಎಂದು ಮಹದೇವಪ್ಪ ಮನವಿ
ಸಮಾಜ ಕಲ್ಯಾಣ ಇಲಾಖೆ ಸಚಿವರಿಂದ ಸಿದ್ದರಾಮಯ್ಯಗೆ ಮನವಿ
ನಾವು ನಿರ್ವಹಣೆ ಮಾಡ್ತೀವಿ ನಮಗೆ ಕೊಡಿ ಎಂದು ಸಿಎಂಗೆ ಲೇಟರ್

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ(Scheduled Tribes Welfare Department) ಭಾರೀ ಡಿಮ್ಯಾಂಡ್‌ ಶುರುವಾಗಿದ್ದು, ಹಲವರು ಶಾಸಕರು ನಾಗೇಂದ್ರ(B Nagendra) ರಾಜೀನಾಮೆಯಿಂದ ತೆರವಾದ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಅಲ್ಲದೇ ಪರಿಶಿಷ್ಟ ಇಲಾಖೆ ನಮಗೆ ಕೊಡಿ ಎಂದು ಸಚಿವ ಮಹದೇವಪ್ಪ(HC Mahadevappa) ಮನವಿ ಮಾಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ(Social Welfare Department) ಸಚಿವರಿಂದ ಸಿದ್ದರಾಮಯ್ಯಗೆ ಮನವಿ ಮಾಡಲಾಗಿದೆ. ನಾವು ನಿರ್ವಹಣೆ ಮಾಡ್ತೀವಿ ನಮಗೆ ಕೊಡಿ ಎಂದು ಸಿಎಂಗೆ ಲೇಟರ್ ಬರೆಯಲಾಗಿದೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಅಕ್ರಮ ಹಣ ವರ್ಗಾವಣೆ ಆಗಿತ್ತು. ಹಣ ವರ್ಗಾವಣೆ ದಂಧೆ(Money transfer scam) ಹಿನ್ನೆಲೆ ನಾಗೇಂದ್ರ ರಾಜೀನಾಮೆ ನೀಡಿದ್ದರು. ಸಿದ್ದರಾಮಯ್ಯ ಸುಪರ್ದಿಯಲ್ಲಿ ಇರುವ ಪರಿಶಿಷ್ಠ ಪಂಗಡ ಇಲಾಖೆ. ಈ ಹಿಂದೆ ಸಮಾಜ ಕಲ್ಯಾಣ ಇಲಾಖೆ ಜೊತೆಗೆ ಇದೇ ಇಲಾಖೆ ಇತ್ತು. ಬಿಜೆಪಿ ಸರ್ಕಾರ ಎರಡನ್ನೂ ಪ್ರತ್ಯೇಕಗೊಳಿಸಿ ಇಲಾಖೆ ಮಾಡ್ತು. ಇದ್ರಿಂದ SCSP-TSP ಅನುದಾನ ಹಂಚಿಕೆ ಸಾಕಷ್ಟು ಗೊಂದಲ ಆಗ್ತಿದೆ. ಈ ಎಲ್ಲ ಅಂಶಗಳ ಉಲ್ಲೇಖಿಸಿ ಸಚಿವ ಮಹದೇವಪ್ಪ ಸಿಎಂಗೆ ಮನವಿ ಮಾಡಿದ್ದಾರೆ. ಇದೇ ಖಾತೆ ಮೇಲೆ ಸಚಿವ ಶಿವರಾಜ್ ತಂಗಡಗಿ ಕಣ್ಣಿಟ್ಟಿದ್ದು, ಇಬ್ಬರಲ್ಲಿ ಯಾರಿಗೆ ಪರಿಶಿಷ್ಟ ಪಂಗಡ ನಿಗಮ ಸಿಗುತ್ತೆ ಎಂಬುದೇ ಸಸ್ಪೆನ್ಸ್ ಆಗಿದೆ.

ಇದನ್ನೂ ವೀಕ್ಷಿಸಿ:  ಭರ್ಜರಿ ಪ್ರದರ್ಶನ ಕಾಣುತ್ತಿರುವ ಲವ್‌ ಲಿ ಸಿನಿಮಾ: ಎಲ್ಲೆಲ್ಲೂ ಥಿಯೇಟರ್‌ಗಳು ಹೌಸ್ ಫುಲ್‌ !

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more